ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರು ಆ ದೇವಸ್ಥಾನದ ಮಹಾದ್ವಾರದಿಂದ ಕೂಗಳತೆಯ ದೂರದಲ್ಲೇ ಇರುವ ಕೈಗಳಿಗೆ ಬೇಡಿಗಳನ್ನು ಹಾಕಿಕೊಂಡು ಕುಳಿತಿರುವ ಬೇಡಿ ಆಂಜನೇಯ ಸ್ವಾಮಿಯ ಬಗ್ಗೆ ಪರಿಚಯವೇ ಇಲ್ಲವಾಗಿರುವುದು ವಿಪರ್ಯಾಸವಾಗಿದ್ದು, ನಮ್ಮ ದೇಗಲ ದರ್ಶನ ಮಾಲಿಕೆಯಲ್ಲಿ ಬೇಡಿ ಆಂಜನೇಯ ಸ್ವಾಮಿಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ… Read More ಶ್ರೀ ಬೇಡಿ ಆಂಜನೇಯಸ್ವಾಮಿ, ತಿರುಮಲ

ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ

ಪ್ರಬೋಧಿನಿ ಏಕಾದಶಿಯಿಂದ ಕಾರ್ತಿಕ ಪೌರ್ಣಿಮೆಯವರೆಗೂ ಮಹಾರಾಷ್ಟ್ರದ ಪಂಡರಾಪುರದಲ್ಲಿ ಐದು ದಿನಗಳ ಕಾಲ ನಡೆಯುವ ದ್ರುಕ್ಮಿಣೀ ಮತ್ತು ಪಾಂಡುರಂಗನ ಯಾತ್ರೆಯ ಹಿಂದಿರುವ ಪೌರಾಣಿಕ ಹಿನ್ನಲೆ ಮತ್ತು ಲಕ್ಷಾಂತರ ಯಾತ್ರಾರ್ತಿಗಳ ವಾರಕರಿ ಸೇವೆಯ ಸಮಗ್ರ ಚಿತ್ರಣ ಇದೋ ನಿಮಗಾಗಿ … Read More ಪಂಢರಾಪುರದ ಶ್ರೀ ಪಾಂಡುರಂಗ ವಿಠ್ಠಲ