ಪಾನಿಪುರಿ ಹುಡುಗ, ಯಶಸ್ವಿ ಜೈಸ್ವಾಲ್ ಯಶೋಗಾಥೆ

ಪ್ರತಿಭೆಯ ಜೊತೆಗೆ ಕಠಿಣ ಪರಿಶ್ರಮ ಇದ್ದರೂ, ಆರ್ಥಿಕವಾಗಿ ಸದೃಢರಾಗಿರದಿದ್ದ ಕಾರಣ, ಉತ್ತರ ಪ್ರದೇಶದ ಯುವ ಕ್ರಿಕೆಟಿಗ, ಮುಂಬೈನ ಆಜಾದ್ ಮೈದಾನದಲ್ಲೇ ಆಶ್ರಯ ಪಡೆದು, ಜೀವನೋಪಾಯಕ್ಕಾಗಿ ಪಾನಿಪುರಿ ಮಾರುತ್ತಾ, ಅಂತಿಮವಾಗಿ ಭಾರತದ ಕಿರಿಯರ ತಂಡದ ಅತ್ಯಂತ ಯಶಸ್ವಿ ಆಟಗಾರನಾಗಿ ಈ ಬಾರಿಯ 9 ಐಪಿಎಲ್ ಪಂದ್ಯಗಳಲ್ಲಿ,47.56 ಸರಾಸರಿಯಲ್ಲಿ 428 ಓಟಗಳನ್ನು ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಗಾಗಿ ಫಾಫ್ ಡ್ಲೂಪ್ಲೆಸೀಯ ಜೊತೆಯಲ್ಲಿ ಹಗ್ಗ ಜಗ್ಗಾಟದಲ್ಲಿ ಇರುವ 21ರ ಹರೆಯದ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಯಶೋಗಾಥೆ ನಿಜಕ್ಕೂ ನಮ್ಮ ಇಂದಿನ ಯುವ ಜನರಿಗೆ ಪ್ರೇರಣೆಯಾಗುವಂತಿದೆ.… Read More ಪಾನಿಪುರಿ ಹುಡುಗ, ಯಶಸ್ವಿ ಜೈಸ್ವಾಲ್ ಯಶೋಗಾಥೆ

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಮೊನ್ನೆ ಮಂತ್ರಾಲಯದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಭಕ್ತಾದಿಗಳನ್ನು ದೇವಾಲಯದ ಪ್ರಾಕಾರದಲ್ಲಿ ಕಾಪಾಡಿ ಗಳಿಸಿಕೊಂಡಿದ್ದ ನಂಬಿಕೆಯನ್ನು ನೆನ್ನೆ ವಿಗ್ರಹ ಆರಾಧನೆಯನ್ನೇ ನಂಬದವರನ್ನು ಕರೆಸಿ ರಾಯರ ಸನ್ನಿಧಾನದಲ್ಲಿ ರಂಜಾನ್ ಹಬ್ಬವನ್ನು ಆಚರಿಸುವ ಮೂಲಕ ಹಿಂದೂಗಳ ನಂಬಿಕೆಗಳನ್ನು ಮಣ್ಣು ಪಾಲು ಮಾಡಿರುವುದು ನಿಜಕ್ಕೂ ಅಕ್ಷಮ್ಯ ಅಪರಾಧವಾಗಿದೆ.

ಸೌಹಾರ್ದತೆ ಎಂದರೆ ನಮ್ಮ ನಂಬಿಕೆಗಳ ವಿರುದ್ಧವಾಗಿ ಮತ್ತೊಂದು ಧರ್ಮದ ಆಚರಣೆಗಳನ್ನು ನಮ್ಮ ಶ್ರದ್ದೇಯ ಧಾರ್ಮಿಕ ಸ್ಥಳಗಳಲ್ಲಿ ಮಾಡುವುದು ಎಂದು ಯಾವ ಧರ್ಮ ಗ್ರಂಥದಲ್ಲಿ ಬರೆದಿದೆ? … Read More ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ