ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಗಣೇಶನ ಜನ್ಮ ರಹಸ್ಯ, ಅಂದು ಶಿವನು ಕತ್ತರಿಸಿದ ತಲೆ ಈಗ ಎಲ್ಲಿದೇ? ಸಾರ್ವಜನಿಕವಾಗಿ ಗಣೇಶನ ಹಬ್ಬದ ಆಚರಣೆ ಎಂದು, ಏಕಾಗಿ ಯಾರಿಂದ ಆರಂಭವಾಯಿತು? ಗಣೇಶ ಏಕದಂತ ಹೇಗಾದ? ಗಣೇಶನ ಮೂರ್ತಿಯನ್ನು ಭಾವಿ, ಕೆರೆ ಕಟ್ಟೆ, ನದಿಯಲ್ಲೇಕೆ ವಿಸರ್ಜಿಸಲಾಗುತ್ತದೆ? ಈ ಎಲ್ಲಾ ಕುರಿತಾದ ಅಪರೂಪದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಗಣೇಶ ಮತ್ತು ಗಣೇಶ ಹಬ್ಬದ ವಿಶೇಷತೆಗಳು

ಶ್ರೀ ಅಮರನಾಥ ಯಾತ್ರೆ

ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಅತ್ಯಂತ ಪವಿತ್ರವಾದ ಆಷ್ಟೇ ದುರ್ಗಮವಾದ ಹಿಂದೂ ಗುಹಾಂತರ ದೇವಾಲಯವಾದ ಶ್ರೀ ಅಮರನಾಥನ ವಿಶೇಷತೆಗಳು ಮತ್ತು ಅಲ್ಲಿನ ಸ್ಥಳ ಪುರಾಣ ಮತ್ತು ಆ ಕ್ಷೇತ್ರಕ್ಕೆ ಅಮರನಾಥ ಎಂಬ ಹೆಸರು ಬರಲು ಕಾರಣ ಏನು? ಎಂಬೆಲ್ಲಾ ಕುತೂಹಲ ಭರಿತವಾದ ಮಾಹಿತಿಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆ ಯಲ್ಲಿ ತಿಳಿಯೋಣ ಬನ್ನಿ.… Read More ಶ್ರೀ ಅಮರನಾಥ ಯಾತ್ರೆ

ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಚಿಕ್ಕಮಗಳೂರಿನ ಕೊಪ್ಪದ ಬಳಿಯ ಕಸವೆ ಗ್ರಾಮದಲ್ಲಿ ಬ್ರಾಹ್ಮಿ ನದಿಯ ಉಗಮ ಸ್ಥಾನವಾದ ಶ್ರೀ ಕ್ಷೇತ್ರ ಕಮಂಡಲ ಗಣಪತಿಯ ಪೌರಾಣಿಕ ಹಿನ್ನಲೆಯ ಜೊತೆಗೆ ಯೋಗಮುದ್ರೆಯಲ್ಲಿ ಕುಳಿತಿರುವ ಕಮಂಡಲ ಗಣಪತಿ ಮತ್ತು ನೈಸರ್ಗಿಕವಾಗಿ ಚಿಮ್ಮುವ ಬ್ರಾಹ್ಮಿ ನದಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ.… Read More ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಮೃಗವಧೆ

ನಮ್ಮ ದೇಶದಲ್ಲಿ ಪ್ರತಿಯೊಬ್ಬರ ಹೆಸರಿನೊಂದಿಗೆ ಇರುವ ಉಪನಾಮಗಳು ಇಲ್ಲವೇ ಅವರ ಊರಿನ ಹೆಸರು ಒಂದೊಂದು ಇತಿಹಾಸವನ್ನು ಹೇಳುತ್ತವೆ. ದುರಾದೃಷ್ಟವಷಾತ್ ನಾವು ಆ ಊರಿನ ಹೆಸರು ಮತ್ತು ಇತಿಹಾಸವನ್ನು ತಿಳಿದುಕೊಳ್ಳದೇ ಅವುಗಳನ್ನು ಬದಲಾಯಿಸಲು ಮುಂದಾಗಿರುವುದು ವಿಪರ್ಯಾಸವೆನಿಸುತ್ತದೆ. ಇತ್ತೀಚೆಗೆ ನನಗೆ ಪರಿಚಿತರಾದ ಗೆಳೆಯರೊಬ್ಬರ ಹೆಸರಿನೊಂದಿಗೆ ಮೃಗವಧೆ ಎಂದಿದ್ದದ್ದನ್ನು ಕೇಳಿದಾಗ ನನ್ನ ಕಿವಿಗಳು ಚುರುಕಾಗಿ ಅವರ ಊರಿನ ಬಗ್ಗೆ ಸ್ವಲ್ಪ ಅಧ್ಯಯನ ಮಾಡಿದಾಗಲೇ ನಮ್ಮ ದೇಶದಲ್ಲಿ ನಡೆದ ಮತ್ತು ಈಗ ಅವುಗಳನ್ನು ಕಥೆಗಳ ರೂಪದಲ್ಲಿ ಓದುತ್ತಿರುವ ರಾಮಾಯಣ ಮತ್ತು ಮಹಾಭಾರತದ ಬಗ್ಗೆ… Read More ಮೃಗವಧೆ

ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ನಮ್ಮ ಸನಾತನ ಧರ್ಮದಲ್ಲಿ ನಮಗೆ ವೇದ, ಉಪನಿಷತ್ತು, ರಾಮಾಯಣ, ಮಹಾಭಾರತ, ಭಗವದ್ಗೀತೆಗಳಂತಹ ಅಧ್ಭುತವಾದ ಪುರಾಣ ಪುಣ್ಯ ಗ್ರಂಥಗಳು ಮತ್ತು  ಕಥೆಗಳೇ ಪವಿತ್ರವಾಗಿದ್ದು ಅದರ ಆಧಾರದಲ್ಲಿ ನಮ್ಮ ಜೀವನ ಪದ್ದತಿಯನ್ನು ರೂಡಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಕೆಲವರು ಈ ರೀತಿಯ ಪುರಾಣ ಪುಣ್ಯ ಕಥೆಗಳೆಲ್ಲವೂ  ಕೇವಲ ಕಾಲ್ಪನಿಕ ಕಥೆಯಷ್ಟೇ ಆ ರೀತಿಯ ಘಟನೆಗಳು ನಮ್ಮ ದೇಶದಲ್ಲಿ ನಡದೇ ಇಲ್ಲಾ ಎನ್ನುವ ವಿತಂಡ ವಾದವೂ ಇದೆ. ಆದರೆ  ಇಂತಹವರಿಗೆ ಸೂಕ್ತವಾದ ಉತ್ತರವನ್ನು ನೀಡಬಹುದಾದ ಮತ್ತು  ಜಗತ್ತಿನಲ್ಲಿ ಅತಿ ವಿರಳವಾಗಿ ಕಂಡು ಬರುವ… Read More ಶ್ರೀ ಪಲ್ಲಿಕೊಂಡೇಶ್ವರ, ಸುರಟಪಲ್ಲಿ

ತದಿಗೆ/ಸೌಭಾಗ್ಯ ಗೌರಿ ವ್ರತ

ಸ್ವರ್ಣಗೌರಿ ಗೌರಿ ವ್ರತ ಗೊತ್ತು, ಮಂಗಳ ಗೌರಿ ವ್ರತ ಪೂಜೆ ಗೊತ್ತು. ಅದ್ರೇ ಇದೇನಿದು ತದಿಗೆ ಗೌರಿ ವ್ರತ ಅಥವಾ ಸೌಭಾಗ್ಯ ಗೌರಿವ್ರತ ಅಂತ ಯೋಚನೆ ಮಾಡುತ್ತಿದ್ದೀರಾ? ಚೈತ್ರ ಮಾಸದ ಮೊದಲ ದಿನ ಅಂದರೆ ಪಾಡ್ಯದಂದು ಮೊದಲ ಹಬ್ಬವಾದ ಯುಗಾದಿಯನ್ನು ಆಚರಿಸುತ್ತೆವೆ. ಇನ್ನು ಎರಡನೇ ದಿನ ಬಿದಿಗೆ ವರ್ಷತೊಡಕನ್ನು ಆಚರಿಸುತ್ತೇವೆ ಮತ್ತು ಈ ದಿನ ಚಂದ್ರನ ನೋಡಿದರೆ ಶುಭ ಎಂದು ಪರಿಗಣಿಸಲಾಗುತ್ತದೆ. ಯುಗಾದಿಯಾದ ಮೂರನೇ ದಿನ ತೃತೀಯ ಅಥವಾ ತದಿಗೆಯಂದು ಕೆಲವೆಡೆ ಗೌರಿಯ ವ್ರತವನ್ನು ಮಾಡುವ ಪದ್ದತಿ… Read More ತದಿಗೆ/ಸೌಭಾಗ್ಯ ಗೌರಿ ವ್ರತ

ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವಂತಹ ವಿಶಿಷ್ಟವಾದ ದೇಶ. ಇಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಂ, ಸಿಖ್, ಜೈನ, ಪಾರಸೀ ಹೀಗೆ ಸರ್ವಧರ್ಮಗಳ ಭಾವೈಕ್ಯತೆಗಳ ಸಂಗಮವಾಗಿದೆ. ದೇಶಾದ್ಯಂತ ಈ ಧರ್ಮಗಳ ನಾನಾ ಧಾರ್ಮಿಕ ಕ್ಷೇತ್ರಗಳಿದ್ದು ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಅಲ್ಲಿಗೆ ಹೋಗಿ ತಮ್ಮ ಭವರೋಗಗಳನ್ನು ಕಳೆದುಕೊಳ್ಳುತ್ತಾರೆ. ಕೆಲವೊಂದು ಸಂದರ್ಭದಲ್ಲಿ ಒಂದೇ ಪುಣ್ಯಕ್ಷೇತ್ರ ಹಲವು ಧರ್ಮಗಳಿಗೆ ಶ್ರದ್ಧಾಕೇಂದ್ರವಾಗಿದ್ದು ಎರಡೂ ಪಂಗಡದವರು ಅಲ್ಲಿಗೆ ಹೋಗುತ್ತಾರೆ. ನಾನಿಂದು ಸಿಖ್ಖರಿಗೂ ಮತ್ತು ಉಳಿದ ಹಿಂದೂಗಳಿಗೆ ಪವಿತ್ರವಾದಂತಹ ಮಣಿಕರಣ್ ಬಗ್ಗೆ ತಿಳಿದುಕೊಳ್ಳೋಣ. ಸಿಖ್ಖರ ಮತ್ತು ಉಳಿದ ಹಿಂದೂಗಳ ಪವಿತ್ರ… Read More ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ