ಕರ್ನಾಟಕದ ತಿರುವಯ್ಯಾರ್ ಕಾಂಚನದಲ್ಲಿ ಸಂಗೀತೋತ್ಸವ

ಇಂದಿನಿಂದ ಮೂರು ದಿನಗಳ ಕಾಲ ಪುತ್ತೂರು ಬಳಿಯ ಕರ್ನಾಟಕದ ತಿರುವಯ್ಯಾರ್ ಎಂದೇ ಪ್ರಸಿದ್ದಿ ಪಡೆದಿರುವ್ವ ಕಾಂಚನ ಗ್ರಾಮದಲ್ಲಿ ನೂರು ವರ್ಷಗಳಿಂದಲೂ ಆದ್ದೂರಿಯಿಂದ ಆಚರಿಸಲ್ಪಡುತ್ತಿರುವ ಸಂಗೀತೋತ್ಸವ, ಕಾಂಚನೋತ್ಸವ ಇತಿಹಾಸ ಮತ್ತು ಈ ಬಾರಿಯ ಉತ್ಸವದ ವೈಶಿಷ್ಟ್ಯತೆಗಳು ಇದೋ ನಿಮಗಾಗಿ… Read More ಕರ್ನಾಟಕದ ತಿರುವಯ್ಯಾರ್ ಕಾಂಚನದಲ್ಲಿ ಸಂಗೀತೋತ್ಸವ

ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಶ್ರೀಮತಿ… Read More ಪಿಟೀಲು ಚೌಡಯ್ಯನವರು

ಚೌಡಯ್ಯ ಸ್ಮಾರಕ ಭವನ

ಸಂಗೀತಗಾರನ ನೆನಪಿಗಾಗಿ ಅವರು ನುಡಿಸುತ್ತಿದ್ದಂತಹ ವಾದ್ಯ ಪಿಟೀಲಿನಂತೆಯೇ ವಿನ್ಯಾಸದಲ್ಲಿರುವ ವಿಶ್ವದ ಏಕೈಕ ಸಭಾಂಗಣವಾದ ಚೌಡ್ಯಯ್ಯ ಸ್ಮಾರಕ ಭವನದ ಸ್ಥಾಪಿಸಲು ಕಾರಣವೇನು? ಅ ಸಭಾಂಗಣದ ವೈಶಿಷ್ಟ್ಯಗಳ ಜೊತೆಗೆ ಕರ್ನಾಟಕದ ಸಂಗೀತದ ದಿಗ್ಗಜರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ಕಿರು ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚೌಡಯ್ಯ ಸ್ಮಾರಕ ಭವನ