ಕನ್ನಡದ ಗಾನ ಕೋಗಿಲೆಯಾಗಿ ಅಮರರಾದ ಜಾನಕಿ. ಮೌನವಾಯಿತು ಒಂದು ಯುಗ, ಅಮರವಾದ ಒಂದು ಸ್ವರ

ನಮ್ಮೆಲ್ಲರನ್ನೂ ಅಗಲಿದ ಗಾನ ಕೋಗಿಲೆ ಎಸ್. ಜಾನಕಿ ಅವರ ಧ್ವನಿ ಭಾರತೀಯ ಸಂಗೀತದ ಅಮೂಲ್ಯ ಪರಂಪರೆ. ಅವರ ಹಾಡುಗಳು ಕಾಲವನ್ನು ಮೀರಿ ಮುಂದಿನ ಪೀಳಿಗೆಗಳಿಗೂ ಸಂಗೀತದ ಶಾಶ್ವತ ಪ್ರೇರಣೆಯಾಗಿರಲಿವೆ. ಕಲಾವಿದರು ನಿವೃತ್ತರಾಗಬಹುದು, ಆದರೆ ಅವರ ಕಲೆ ಎಂದಿಗೂ ನಿವೃತ್ತಿಯಾಗುವುದಿಲ್ಲ ಅಲ್ವೇ?… Read More ಕನ್ನಡದ ಗಾನ ಕೋಗಿಲೆಯಾಗಿ ಅಮರರಾದ ಜಾನಕಿ. ಮೌನವಾಯಿತು ಒಂದು ಯುಗ, ಅಮರವಾದ ಒಂದು ಸ್ವರ

ರಾಜು ಅನಂತಸ್ವಾಮಿ

7 ವಯಸ್ಸಿನಲ್ಲಿಯೇ ತಬಲಾ ವಾದನದ ಅಭ್ಯಾಸ ನಡೆಸಿ, 9ನೇ ವಯಸ್ಸಿನಲ್ಲಿಯೇ ತಂದೆಯ ಜೊತೆ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ, 21 ವಯಸ್ಸಾಗುವಷ್ಟರಲ್ಲಿ ನಾಡಿನ ಹೆಸರಾಂತ ಸುಗಮ ಸಂಗೀತ ಗಾಯಕ, ಸಂಗೀತ ನಿರ್ದೇಶಕನಾಗಿ ನಟನೆಯಲ್ಲೂ ಸೈ ಎನಿಸಿಕೊಂಡು ತನ್ನ 35ನೇ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿದ ರಾಜು ಅನಂತಸ್ವಾಮಿಯವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ರಾಜು ಅನಂತಸ್ವಾಮಿ