ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಗ್ಯಾರಂಟಿಗಳಿಗಾಗಿ ಎಲ್ಲದರ ಮೇಲೂ ಬೆಲೆ ಏರಿಸುತ್ತಿರುವ ಈ ಕಾಂಗ್ರೇಸ್ ಸರ್ಕಾರ, ಶಿವರಾತ್ರಿಯ ಆಚರಣೆಗೂ ಅಡ್ಡಿ ಪಡಿಸುತ್ತಿರುವ ಈ ಸರ್ಕಾರ ಈಗ ಇದ್ದಕ್ಕಿದ್ದಂತೆಯೇ ಹಿಂದೂ ದೇವಾಲಯಗಳ ಆದಾಯದ ಹೆಚ್ಚಳಕ್ಕೆ ಸಂಕಲ್ಪ ತೆಗೆದುಕೊಂಡಿದೆ ಎಂದರೆ ಹಿಂದೂಗಳು ನಂಬಲು ಸಾಧ್ಯವೇ? ಈ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಅಧಿಕಾರಕ್ಕೆ ಅಹಿಂದ, ಹಣಕ್ಕಾಗಿ ಹಿಂದೂ ಹುಂಡಿ!!

ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?

ಹಿಂದೂಸ್ಥಾನದಲ್ಲಿರುವ ಹಿಂದೂಗಳು ಹೋಳಿ, ಗಣೇಶನ ಹಬ್ಬ, ಶ್ರೀರಾಮ ನವಮಿ, ದಸರ, ದೀಪಾವಳಿ ಮಾಡಬೇಕೆಂದರೆ ನೂರಾರು ಷರತ್ತುಗಳನ್ನು ಸರ್ಕಾರಗಳು ವಿಧಿಸಿದರೆ, ಇನ್ನು ಜಾರ್ಖಂಡ್‌ನ ಧನಬಾದ್‌ನ ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿನ ಹಿಂದೂ ಹೆಣ್ಣುಮಗಳೊಬ್ಬಳು ಹಣೆಗೆ ಕುಂಕುಮ ಧರಿಸಿದ್ದಕ್ಕಾಗಿ ತನ್ನ ಪ್ರಾಣವನ್ನೇ ಕಳೆದುಕೊಳ್ಳುವಂತಾಗಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ.

ಹಾಗಾದ್ರೇ, ಹಿಂದೂಸ್ಥಾನದಲ್ಲಿ ನಮ್ಮ ನಮ್ಮ ಸಂಸ್ಕಾರ ಮತ್ತು ಸಂಪ್ರದಾಯಗಳನ್ನು ಪಾಲಿಸುವುದೇ ತಪ್ಪಾ?… Read More ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?