ಏನಂತೀರೀ? ಪುಸ್ತಕ ಲೋಕಾರ್ಪಣೆ
ನನ್ನೆಲ್ಲಾ ಆತ್ಮೀಯರಿಗೂ ಈಗಾಗಲೇ ತಿಳಿದಿರುವಂತೆ, ಒಬ್ಬ ಹವ್ಯಾಸೀ ಬರಹಗಾರನಾಗಿ ರಾಜಕಾರಣದ ಆಗು ಹೋಗುಗಳನ್ನು ತೀಕ್ಷ್ಣವಾಗಿ ಬರೆಯುತ್ತಿದ್ದ ಕಾರಣ ಬೇಕೋ ಬೇಡವೋ ಗೆಳೆಯರ ಒತ್ತಾಯದ ಮೇರೆಗೆ ಸಾಮಾಜಿಕ ಜಾಲತಾಣಗಳ ನಾನಾ ಗುಂಪುಗಳ ಭಾಗವಾಗಿ ಸುಖಾ ಸುಮ್ಮನೆ ಜಿದ್ದಾ ಜಿದ್ದಿಗೆ ಇಳಿದು ವಿತಂಡ ವಾದ ಮಾಡುವುದಕ್ಕೇ ನನ್ನ ಬರವಣಿಗೆ ಸೀಮಿತವಾಗಿತ್ತು. ಆ ಎಲ್ಲಾ ಲೇಖನಗಳಿಂದ ಮಿತ್ರತ್ವಕ್ಕಿಂತ ಶತೃತ್ವ ಗಳಿಸಿದ್ದೇ ಹೆಚ್ಚು. ಈ ಜಿದ್ದಾ ಜಿದ್ದಿ, ಕೇವಲ ಸಾಮಾಜಿಕ ಜಾಲತಾಣಗಳಿಗಷ್ಟೇ ಮೀಸಲಾಗಿರದೇ, ಮನೆಯವರೆಗೂ ಬಂದು, ನನ್ನ ಕುಟುಂಬದವರು ನನ್ನ ಪರವಾಗಿ ಅದೆಷ್ಟೋ… Read More ಏನಂತೀರೀ? ಪುಸ್ತಕ ಲೋಕಾರ್ಪಣೆ
