ಶ್ರೀ ಕೃ. ನರಹರಿ

ರಾಷ್ಟ್ರೀಯ ಸ್ವಯಂಸೇವಕ ಸಂಘ, ರಾಜ್ಯ ಶಿಕ್ಷಣ ಕ್ಷೇತ್ರ ಮತ್ತು ರಾಜಕೀಯದಲ್ಲೂ ಅಚ್ಚಳಿಯದ ಗುರುತನ್ನು ಮೂಡಿಸಿದ್ದ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ವಿಧಾನಸೌಧಕ್ಕೆ ತಲುಪಿಸಿದಂತಹ ನಿಷ್ಠಾವಂತ ಜನನಾಯಕರಾಗಿದ್ದಂತಹ ಪ್ರೊ. ಕೃ.ನರಹರಿಯವರು ನಿಧನರಾದಂತಹ ಸಂಧರ್ಭದಲ್ಲಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳೊಂದಿಗಿನ ನುಡಿ ನಮಗಳು ಇದೋ ನಿಮಗಾಗಿ… Read More ಶ್ರೀ ಕೃ. ನರಹರಿ

ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ 2025ರ ಜೂನ್‌ 3-5ರ ವರೆಗೆ ಶ್ರೀ ಪೇಜಾವರ ಶ್ರೀಗಳ ಪೌರೋಹಿತ್ಯದಲ್ಲಿ ಯೋಗಿ ಆದಿತ್ಯನಾಥ್‌ ಅವರ ಅಧ್ಯಕ್ಷತೆಯಲ್ಲಿ ದೇವಾಲಯದ ಮೊದಲನೇ ಅಂತಸ್ತಿನಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದರ್ಬಾರಿನ ಎರಡನೇ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಸಂಪೂರ್ಣ ವಿವರಗಳು ಇದೋ ನಿಮಗಾಗಿ … Read More ಅಯೋಧ್ಯೆಯಲ್ಲಿ ಎರಡನೇ ಪ್ರಾಣ ಪ್ರತಿಷ್ಠಾಪನೆ

ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ನಮ್ಮ ದೇಶದಲ್ಲಿ ಮೈಬಗ್ಗಿಸಿ ಓದು ಬರೆಯಲಾಗದೇ, ಎಲ್ಲವನ್ನೂ ಉಚಿತವಾಗಿ ಬಯಸುವ ಕೆಲವರಿಗೆ ಹೋದ ಬಂದ ಕಡೆಯಲ್ಲೆಲ್ಲಾ ಬ್ರಾಹ್ಮಣರನ್ನು ನಿಂದಿಸದೇ ಹೋದಲ್ಲಿ ಆವರಿಗೆ ತಿಂದ ಆಹಾರ ಕರಗದೇ ಇರುವಂತಹ ಸಂಧರ್ಭದಲ್ಲಿ, ಬ್ರಾಹ್ಮಣ ಎಂದರೆ ಯಾರು? ಅಬ್ರಾಹ್ಮಣರೂ ಹೇಗೆ ಬ್ರಾಹ್ಮಣರಾಗಬಹುದು? ಯಾರೆಲ್ಲಾ ಇದುವರೆಗೆ ಹಾಗೆ ಬ್ರಹ್ಮತ್ವವನ್ನು ಪಡೆದಿದ್ದಾರೆ? ಎಂಬಲ್ಲದರ ಕುರಿತಾದ ಅಪರೂಪದ ಮಾಹಿತಿ ಇದೋ ನಿಮಗಾಗಿ… Read More ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ನೆನೆದವರ ಮನದಲ್ಲಿ ಪೇಜಾವರ ಶ್ರೀ ಗಳು

ನಮಗೆಲ್ಲಾ ತಿಳಿದಿರುವಂತೆ ಈ ದೇಶ ಕಂಡ ಮಾಹಾ ಯತಿಳಾಗಿದ್ದಂತಹ ಪೇಜಾವರ ಶ್ರೀಗಳು ಕಳೆದ ವರ್ಷ ಇದೇ ಸಮಯದಲ್ಲಿಯೇ ನಮ್ಮನಗಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಪೇಜಾವರ ಶ್ರೀಗಳ ಇಚ್ಚೆಯಂತೆಯೇ ಅವರ ವೃಂದಾವನವನ್ನು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನೆನ್ನೆ ಡಿ.17ರಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಪೂರ್ಣಪ್ರಮಾಣದ ವೃಂದಾವನ ಪ್ರತಿಷ್ಠಾಪನೆಯಾಗಿದೆ. ಶ್ರೀಗಳು ನಿಧನರಾದಾಗ ಅದೇ ಸ್ಥಳದಲ್ಲಿ ಅವರ ಭೌತಿಕ ಶರೀರವನ್ನು ವೃಂದಾವನಸ್ಥಗೊಳಸಿ ತಾತ್ಕಾಲಿಕವಾಗಿ ವೃಂದಾವನವೊಂದನ್ನು ನಿರ್ಮಿಸಿ ನಂತರ ಮಾಧ್ವ ಸಂಪ್ರದಾಯದಂತೆ ಶಿಲಾ ವೃಂದಾವನವನ್ನು ಅವರು ಸ್ವರ್ಗಸ್ಥರಾದ ವರ್ಷದೊಳಗೇ ನಿರ್ಮಿಸಲಾಗಿದ್ದು… Read More ನೆನೆದವರ ಮನದಲ್ಲಿ ಪೇಜಾವರ ಶ್ರೀ ಗಳು

ಧರ್ಮ ಸಹಿಷ್ಣುತೆ ಮತ್ತು ಜಾತ್ಯಾತೀತತೆ

ಮೊನ್ನೆ ಪೇಜಾವರ ಶ್ರೀಗಳು ವಿಧಿವಶರಾದಾಗ ಅವರ ಬಗ್ಗೆಯೇ ನಮ್ಮ ಸ್ನೇಹಿತರೆಲ್ಲಾ ಸೇರಿ ಅವರ ಸಾನಿಧ್ಯದ ನೆನಪನ್ನು ಮೆಲುಕು ಹಾಕುತ್ತಿದ್ದಾಗ ಶ್ರೀ ನಮ್ಮ ಜಾಲಹಳ್ಳಿಯ ವಿನಾಯಕ ಸೇವಾ ಮಂಡಳಿಯ ಗಣೇಶೋತ್ಸವಕ್ಕೆ ಬಂದದ್ದು ಅಲ್ಲಿ ನಮಗೆ ಮಾರ್ಗದರ್ಶನ ಮಾಡಿದ್ದರ ಕುರಿತು ಮಾತನಾಡುತ್ತಿದ್ದಾಗ, ಅದೇ ಸಮಯದಲ್ಲಿ ಆದಿಚುಂಚನಗಿರಿಯ ಮಠಾಧೀಶರಾಗಿದ್ದ ಶ್ರೀ ಶ್ರೀ ಶ್ರೀ ಬಾಲಗಂಗಾಧರ ಸ್ವಾಮಿಗಳ ಕುರಿತಂತೆಯೂ ವಿಷಯ ಪ್ರಸ್ತಾಪವಾಗಿ ಅವರು ಜಾಲಹಳ್ಳಿಗೆ ಬಂದಿದ್ದಾಗ ನಡೆದ ಒಂದು ವಿಶಿಷ್ಟ ಅನುಭವವನ್ನು ನಮ್ಮೊಂದಿಗೆ ಹಂಚಿಕೊಂಡದ್ದು ಸದ್ಯದ ಪರಿಸ್ಥಿತಿಗೆ ಪ್ರಸ್ತುತವಾಗಿರುವ ಕಾರಣ ನಿಮ್ಮೊಂದಿಗೆ ಹಂಚಿಕೊಳ್ಳಲು… Read More ಧರ್ಮ ಸಹಿಷ್ಣುತೆ ಮತ್ತು ಜಾತ್ಯಾತೀತತೆ