ಜಾಂಬವಂತನ ಗುಹೆ, ಪೋರ್ ಬಂದರ್

ತ್ರೇತಾಯುಗದಲ್ಲಿ ನಡೆದ ರಾಮಾಯಣ ಮತ್ತು ದ್ವಾಪರಯುಗದಲ್ಲಿ ನಡೆದ ಮಹಾಭಾರತ ಈ ಕಲಿಯುಗದಲ್ಲಿಯೂ ನಮ್ಮ ಶ್ರದ್ಧೇಯ ಮಹಾಕಾವ್ಯಗಳು . ಭಗವಾನ್ ವಿಷ್ಣುವಿನ ದಶಾವತಾರದ ಅಂಗವಾಗಿ ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಮನುಷ್ಯ ರೂಪದಲ್ಲಿ ಈ ಭೂಮಿಯ ಮೇಲೆ ಅವತಾರವೆತ್ತಿದ್ದ ಪ್ರಭು ಶ್ರೀ ರಾಮ ಮತ್ತು ಶ್ರೀ ಕೃಷ್ಣನನ್ನು ಇಂದಿಗೂ ನಾವು ದೇವರಂತೆ ಪೂಜಿಸುತ್ತೇವೆ. ಆದರೆ ಕೆಲವು ಸ್ವಘೋಷಿತ ಬುದ್ಧಿ ಜೀವಿಗಳು ಮತ್ತು ಹಿಂದೂ ವಿರೋಧಿ ಶಕ್ತಿಗಳು ರಾಮಾಯಣ ಮತ್ತು ಮಹಾಭಾರತ ಎನ್ನುವುದು ನಡೆದೇ ಇಲ್ಲ. ಅದೊಂದು ಕಾಲ್ಪನಿಕ… Read More ಜಾಂಬವಂತನ ಗುಹೆ, ಪೋರ್ ಬಂದರ್