ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಎಲ್ಲಾ ಪೋಲಿಸರೂ ಕೆಟ್ಟವರೇನಲ್ಲ. ಕರ್ನಾಟಕ ಪೋಲೀಸ್ ಸಿಬ್ಬಂಧಿಗಳು ಇಡೀ ದೇಶದಲ್ಲೇ ಅತ್ಯಂತ ದಕ್ಷರು, ಪ್ರಾಮಾಣಿಕರು ಮತ್ತು ಮಾನವೀಯತೆ ಉಳ್ಳವರು ಎಂಬುದಕ್ಕೆ ತದ್ವಿರುದ್ಧವಾಗಿ ನೆನ್ನೆ ಮಂಡ್ಯದ ಪೋಲೀಸರೊಬ್ಬರ ಹಗಲು ದರೋಡೆಯ ಅಮಾನವಿಯ ಕೃತ್ಯದಿಂದಾಗಿ ಮೂರು ವರ್ಷದ ಹಸು ಕಂದನ ಸಾವನ್ನಪ್ಪಿದ ಕಥೆ-ವ್ಯಥೆ ಇದೋ ನಿಮಗಾಗಿ… Read More ಆ, ರಕ್ಷಕರ, ಅಮಾನವೀಯತೆಯಿಂದಾಗಿ ಮಗುವಿನ ಸಾವು!! 

ಎಲ್ಲಾ ಪೋಲೀಸರೂ ಕೆಟ್ಟವರಲ್ಲಾ

ನಾವೆಲ್ಲಾ ಚಿಕ್ಕವರಿದ್ದಾಗ ನಾವೇನಾದರೂ ತಪ್ಪು ಮಾಡಿದಲ್ಲಿ ಅಥವಾ ಹಠ ಮಾಡಿದಲ್ಲಿ ಪೋಲೀಸರಿಗೆ ಹಿಡಿದು ಕೊಡ್ತೀವಿ ಎಂದು ಭಯ ಪಡಿಸುತ್ತಿದ್ದದ್ದು ಸಹಜವಾಗಿತ್ತು. ಇತ್ತೀಚೆಗೆ ಸಣ್ ವಯಸ್ಸಿನ ಮಗುವೊಂದು ದಾರಿಯಲ್ಲಿ ಹಠ ಮಾಡುತ್ತಿದ್ದಾಗ ಅಲ್ಲೇ ಹೋಗುತ್ತಿದ್ದ ಪೋಲೀಸರನ್ನು ತೋರಿಸಿ ಇದೇ ರೀತಿ ಗಲಾಟೆ ಮಾಡುತ್ತಿದ್ದರೆ, ಆ ಪೋಲೀಸರಿಗೆ ಹಿಡಿದು ಕೊಡುತ್ತೇನೇ ಎಂಬುದನ್ನು ಕೇಳಿಸಿಕೊಂಡ ಆ ಪೋಲಿಸರು ಅಮ್ಮಾ, ಸುಖಾ ಸುಮ್ಮನೇ ಮಕ್ಕಳಿಗೆ ಪೋಲೀಸರನ್ನು ಕಂಡರೆ ಭಯ ಹುಟ್ಟಿಸ ಬೇಡಿ. ನಾವೂ ಸಹಾ ಸಹಜವಾದ ಮನುಷ್ಯರೇ ಎಂದು ಹೇಳಿದ್ದಲ್ಲದೇ ತಮ್ಮ ಜೋಬಿನಲ್ಲಿದ್ದ… Read More ಎಲ್ಲಾ ಪೋಲೀಸರೂ ಕೆಟ್ಟವರಲ್ಲಾ