ಶೂನ್ಯ ನೆರಳು ದಿನ

ಸೂರ್ಯನ ಬೆಳಕು ಯಾವುದೇ ಸಜೀವ/ನಿರ್ಜೀವ ವಸ್ತುವಿನ ಮೇಲೆ ಬಿದ್ದರೆ ಅಲ್ಲಿ ನೆರಳು ಉಂಟಾಗುವುದು ಸಹಜ ಪ್ರಕ್ರಿಯೆ. ಆದರೆ ಪ್ರಕೃತಿಯಲ್ಲಿ ವರ್ಷಕ್ಕೆ ಎರಡು ಬಾರಿ, ವಿಶಿಷ್ಟ ಸಮಯದಲ್ಲಿ ಆ ರೀತಿ ನೆರಳು ಬೀಳದಿರುವ ವಿಸ್ಮಯಕಾರಿ ಘಟನೆ ಸಂಭವಿಸುತ್ತದೆ.

ಹಾಗಾದರೆ ಶೂನ್ಯ ನೆರಳು ದಿನ ಎಂದರೆ ಏನು? ಏಪ್ರಿಲ್ 25ರ ಮಧ್ಯಾಹ್ನ 12.17 ಕ್ಕೆ ಬೆಂಗಳುರಿನಲ್ಲಿ ಆಗುವ ಈ ವಿಸ್ಮಯಕಾರಿ ಘಟನೆ ಉಳಿದ ಪ್ರದೇಶಗಳಲ್ಲಿ ಎಂದು ಕಾಣಿಸಿಕೊಳ್ಳುತ್ತದೆ ಎಂಬೆಲ್ಲಾ ಕುತೂಹಲಕಾರಿ ಮಾಹಿತಿ ಇದೋ ನಿಮಗಾಗಿ… Read More ಶೂನ್ಯ ನೆರಳು ದಿನ

ಕೀಟ ನಾಶ ಮತ್ತು ಪರಿಸರದ ಹಾನಿ

ಬಹುಶಃ ಒಂದು ಹತ್ತು ವರ್ಷಗಳ ಹಿಂದೆ ಕಾರಿನಲ್ಲಿ ದೂರಪ್ರಯಾಣಿಸುವವರಿಗೆ ತಮ್ಮ ಕಾರಿನ ವಿಂಡ್ ಷೀಲ್ಡ್ ಮೇಲೆ ಧಾಳಿ ಮಾಡುತ್ತಿದ್ದ ಕೀಟಗಳ ದಾಳಿಯನ್ನು ತಡೆಯುವುದೇ ಕಷ್ಟವಾಗುತ್ತಿತ್ತು. ವೇಗವಾಗಿ ಚಾಲನೆಯಾಗುತ್ತಿರುವ ವಾಹನಗಳಿಗೆ ಸಣ್ಣ ಸಣ್ಣ ಕ್ರಿಮಿ ಕೀಟಗಳು ಅಪ್ಪಳಿಸಿ ನಾಶವಾಗುತ್ತಿದ್ದದ್ದಲ್ಲದೇ ವಾಹನದ ಗಾಜಿಗೆ ಗಟ್ಟಿಯಾಗಿ ಕಚ್ಚಿ ಕೊಂಡು ಅವುಗಳನ್ನು ತಡೆಯುವುದಾಗಲೀ, ತೊಳೆಯುವುದಾಗಲೀ ಕಷ್ಟವಾಗುತ್ತಿತ್ತು. ಆದರೆ ಇಂದಿನ ಬಹುತೇಕ ಯುವಕರಿಗೆ ಅಂತಹ ಸಮಸ್ಯೆಯ ಅರಿವೇ ಇಲ್ಲವಾಗಿದ್ದು ಆಹ್ಲಾದಕರವಾಗಿ ದೂರಪ್ರಯಾಣ ಮಾಡುತ್ತಿದ್ದಾರೆ.. ಹಾಗಾದರೇ ಆ ಸಮಸ್ಯೆಗಳು ಹೇಗೆ ಶಾಶ್ವತವಾಗಿ ಪರಿಹಾರವಾದವೇ? ಎಂಬುದರ ಬೆನ್ನತ್ತಿ… Read More ಕೀಟ ನಾಶ ಮತ್ತು ಪರಿಸರದ ಹಾನಿ

ಪ್ರಕೃತಿ ವಿಕೋಪ

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ನಿರ್ಮಿಸಲು ನೆರವೇರಿದ ಶಿಲಾನ್ಯಾಸದಲ್ಲಿ ದೇಶದ ಎಲ್ಲಾ ಭಾಗಗಳ ನದಿಗಳ ನೀರು ಮತ್ತು ಪುಣ್ಯಕ್ಷೇತ್ರಗಳ ಮೃತ್ತಿಕೆಯನ್ನು ಬಳೆಸಲಾಗಿತ್ತು. ಅಂತಹ ಪುಣ್ಯಕಾರ್ಯಕ್ಕೆ ಕನ್ನಡಿಗರ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಿಂದಲೂ ಜುಲೈ 23ರಂದು ಕಾವೇರಿ ತೀರ್ಥ ಹಾಗೂ ಮೃತ್ತಿಯನ್ನು ಕಳುಹಿಸಿ, ಮನೆಯಿಂದಲೇ ರಾಮಮಂದಿರದ ಶಿಲಾನ್ಯಸ ನೋಡಿ ಸಂಭ್ರಮಿಸಿದ್ದ ತಲಕಾವೇರಿಯ ಪ್ರಧಾನ ಅರ್ಚಕರಾದ ಟಿ.ಎಸ್. ನಾರಾಯಣಾಚಾರ್ ಸೇರಿದಂತೆ ಅವರ ಹಿರಿಯ ಸೋದರ, ಪತ್ನಿ ಹಾಗೂ ಇಬ್ಬರು ಸಹಾಯಕ ಅರ್ಚಕರು ಮತ್ತು ಅವರ… Read More ಪ್ರಕೃತಿ ವಿಕೋಪ