2021 ಕೊರೊನಾ, 2025 ಜಲಗಂಡಾಂತರ?

ಪ್ರತೀ ಮಕರ ಸಂಕ್ರಾಂತಿಯಂದು ಸಾಕ್ಷಾತ್​ ಸೂರ್ಯದೇವನೇ ಗವಿಪುರಂ ಗುಟ್ಟಹಳ್ಳಿಯ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ಪಾದಕ್ಕೆ ಎರಗಿ ಆಶೀರ್ವಾದ ಮತ್ತು ಅನುಮತಿ ಕೋರಿ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಾಗುತ್ತಾನೆ ಎನ್ನುವ ನಂಬಿಕೆ ಇದ್ದು, ಈ ಬಾರಿ ಸೂರ್ಯನ ರಶ್ಮಿಯು ಸ್ವಾಮಿಯ ಮೇಲೆ ಬೀಳದಿರುವ ಕಾರಣ ಭಕ್ತಾದಿಗಳಲ್ಲಿ ಮೂಡಿರುವ ಆತಂಕದ ಕಥೆ-ವ್ಯಥೆ ಇದೋ ನಿಮಗಾಗಿ… Read More 2021 ಕೊರೊನಾ, 2025 ಜಲಗಂಡಾಂತರ?

ಪ್ರಕೃತಿ ವಿಕೋಪ

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ನಿರ್ಮಿಸಲು ನೆರವೇರಿದ ಶಿಲಾನ್ಯಾಸದಲ್ಲಿ ದೇಶದ ಎಲ್ಲಾ ಭಾಗಗಳ ನದಿಗಳ ನೀರು ಮತ್ತು ಪುಣ್ಯಕ್ಷೇತ್ರಗಳ ಮೃತ್ತಿಕೆಯನ್ನು ಬಳೆಸಲಾಗಿತ್ತು. ಅಂತಹ ಪುಣ್ಯಕಾರ್ಯಕ್ಕೆ ಕನ್ನಡಿಗರ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಿಂದಲೂ ಜುಲೈ 23ರಂದು ಕಾವೇರಿ ತೀರ್ಥ ಹಾಗೂ ಮೃತ್ತಿಯನ್ನು ಕಳುಹಿಸಿ, ಮನೆಯಿಂದಲೇ ರಾಮಮಂದಿರದ ಶಿಲಾನ್ಯಸ ನೋಡಿ ಸಂಭ್ರಮಿಸಿದ್ದ ತಲಕಾವೇರಿಯ ಪ್ರಧಾನ ಅರ್ಚಕರಾದ ಟಿ.ಎಸ್. ನಾರಾಯಣಾಚಾರ್ ಸೇರಿದಂತೆ ಅವರ ಹಿರಿಯ ಸೋದರ, ಪತ್ನಿ ಹಾಗೂ ಇಬ್ಬರು ಸಹಾಯಕ ಅರ್ಚಕರು ಮತ್ತು ಅವರ… Read More ಪ್ರಕೃತಿ ವಿಕೋಪ