ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ದೇಶದ ಒಬ್ಬ ಜವಾಬ್ಧಾರಿಯುತ ವಿರೋಧ ಪಕ್ಷದ ನಾಯಕನಾಗಿ ಎಂದೂ ಕಾರ್ಯ ನಿರ್ವಹಿಸದ ರಾಹುಲ್ ಗಾಂಧಿ, crying baby gets more attention ಎನ್ನುವಂತೆ ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿ ನೀಡುವ ಸಂಧರ್ಭದಲ್ಲಿ, ವಿರೋಧ ಪಕ್ಷದ ನಾಯಕರ ಹಕ್ಕನ್ನು ಸರ್ಕಾರ ಮೊಟುಕು ಗೊಳಿಸಲಾಗುತ್ತಿದೆ ಎನ್ನುವ ಬಾಲಿಶ ಹೇಳಿಕೆಯ ಕುರಿತಾಗಿ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕತ್ವಕ್ಕೆ ಅರ್ಹರೇ?

ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ರಾಜರ ಆಡಳಿತ ಮುಗಿದು ಪ್ರಜಾಪ್ರಭುತ್ವ ಬಂದಿದ್ದರೂ, ಮುತ್ತಾತ, ಅಜ್ಜಿ, ಅಪ್ಪಾ ಈ ದೇಶದ ಪ್ರಧಾನಿಗಳಾಗಿದ್ದರಿಂದ, ಪ್ರಧಾನಿ ಪಟ್ಟಕ್ಕೆ ನಾವೇ ವಾರಸುದಾರರು ಎನ್ನುತ್ತಾ ಮೇಲಿಂದ ಮೇಲೆ ವಿವಾದಗಳನ್ನು ಹುಟ್ಟು ಹಾಕಿ ದೇಶದಲ್ಲಿ ಅಭಧ್ರತೆಯನ್ನುಂಟು ಮಾಡುತ್ತಿರುವ ರಾಹುಲ್ ಮತ್ತು ಪ್ರಿಯಾಂಕಳ ಅಸಲಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಮ್ಮ, ಅಣ್ಣ, ತಂಗಿ ಮತ್ತು ಅಳಿಯನ ಅಪಸವ್ಯಗಳು

ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಸರ್ಕಾರ ನಂದಿನಿ ಹಾಲು ಮೊಸರು ಮತ್ತು ವಿದ್ಯುತ್ ಬೆಲೆಯನ್ನು ಯದ್ವಾ ತದ್ವಾ ಏರಿಸಿಸಿರುವ ಹಿಂದಿರುವ ಕರಾಳ ಘನ ಘೋರ ಸತ್ಯಾ ಸತ್ಯತೆ ನಿಜಕ್ಕೂ ಬೆಚ್ಚಿ ಬೀಳಿಸುವಂತಿದ್ದು ಅದರ ಸಂಪೂರ್ಣ ಕಥೆ ವ್ಯಥೆ ಇದೋ ನಿಮಗಾಗಿ… Read More ವಿದ್ಯುತ್, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಹಿಂದಿನ ಕರಾಳ ಸತ್ಯ

ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಪ್ರಜಾಪ್ರಭುತ್ವ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಭಾರತದಲ್ಲಿ ಅಧಿಕಾರ ಎಂದರೆ, ನೆಹರುವಿನಿಂದ, ಇಂದಿರಾ ಕುಟುಂಬಕ್ಕಾಗಿ ಮತ್ತು ಸಕಲಿಗಾಂಧಿಗಳಿಗೋಸ್ಕರ ಎಂದೇ ಭಾವಿಸಿರುವ, ಮೊಹಬ್ಬತ್ ಕೀ ದುಖಾನ್ ಎಂದು ಹೇಳುತ್ತಲೇ, ಅಲ್ಪಸಂಖ್ಯಾತರ ಓಕೈಕಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇಟಾಲಿಯನ್ ನಕಲಿ ಗಾಂಧಿಗಳ ಕಾರಾಳ ಕಥೆ-ವ್ಯಥ್ಯೆ ಇದೋ ನಿಮಗಾಗಿ… Read More ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಮುಸ್ಲಿಂ ಮತದಾರರ ಮನಸ್ಥಿತಿ

1947ರಲ್ಲಿ ಧರ್ಮಧಾರಿತವಾಗಿ ನಮ್ಮ ದೇಶ ಇಬ್ಬಾಗವಾದಾಗ, ಈ ದೇಶದಲ್ಲೇ ಇರುವುದಾಗಿ ಒಪ್ಪಿಕೊಂಡು ಈಗ ಈ ದೇಶವನ್ನು ಅಪ್ಪಿಕೊಳ್ಳದೇ, ಮತ್ತೊಮ್ಮೆ ಧರ್ಮಾಧಾರಿತವಾಗಿ ಈ ದೇಶವನ್ನು ವಿಭಜಿಸುವ ಇಲ್ಲವೇ ಸಾರಾಸಗಟಾಗಿ ಇಡೀ ದೇಶವನ್ನೇ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಮುಂದಾಗಿರುವ ಮುಸಲ್ಮಾನ ಮತದಾರರ ಮನಸ್ಥಿತಿಯ ಕರಾಳ ಕಥನ ಇದೋ ನಿಮಗಾಗಿ

ಸನಾತನ ಧರ್ಮ ಉಳಿದಲ್ಲಿ ಮಾತ್ರವೇ ಈ ದೇಶ ಉಳಿದೀತು. ಧರ್ಮೋ ರಕ್ಷತಿ ರಕ್ಷಿತಃ
Read More ಮುಸ್ಲಿಂ ಮತದಾರರ ಮನಸ್ಥಿತಿ

ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಕಾಂಗ್ರೇಸ್ ಪಕ್ಷ 28 ಪಕ್ಷಗಳೊಂದಿಗೆ ಸೇರಿಕೊಂಡು I.N.D.I.A ಎಂಬ ಒಕ್ಕೂಟವನ್ನು ರಚಿಸಿಕೊಂಡರೂ, ಪಂಚ ರಾಜ್ಯ ಚುನಾವಣೆಯಲ್ಲಿ ಮುಗ್ಗರಿಸಿದ ನಂತರ ಶತಾಯ ಗತಾಯ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ Donate For Desh, ದೇಶಕ್ಕಾಗಿ ದೇಣಿಗೆ ನೀಡಿ! ಎಂಬ ಅಭಿಯಾನವನ್ನು ಇಂದಿನಿಂದ ಆರಂಭಿಸಿ ಮತ್ತೊಮ್ಮೆ ದೇಶದ ಜನರಿಗೆ ಮಂಕು ಬೂದಿ ಎರಚಲು ಮುಂದಾಗಿರುವ ಸಂದರ್ಭದಲ್ಲಿ ಇದರ ಹಿಂದಿರುವ ಹುನ್ನಾರದ ಕರಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ದೇಶ ಎಂದರೆ ಭಾರತವೋ? ಇಲ್ಲವೇ ಕಾಂಗ್ರೆಸ್ ಪಕ್ಷವೋ?

ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

NOTA ಮತ್ತು ಮತದಾನಕ್ಕೆ ಗೈರುಹಾಜರಿ

ಚುನಾವಣಾ ಪ್ರಕ್ರಿಯೆಯಲ್ಲಿ ತಾಂತ್ರಿಕವಾಗಿ ನೋಟಾ ಎಂಬುದು ಸರಿ ಎನಿಸಿದರೂ, ತಾರ್ಕಿಕವಾಗಿ ನೋಟಾ ಎಂಬುದು ನಿರರ್ಥಕ ಪ್ರಯತ್ನವಾಗಿದೆ. ಮತದಾನ ಮಾಡದವರಿಗೂ ಮತ್ತು ನೋಟಾ ಒತ್ತುವವರಿಗೂ ಪ್ರಜಾಪ್ರಭುತ್ವದ ಕುಂದು ಕೊರತೆಗಳನ್ನು ಪ್ರಶ್ನಿಸುವ ನೈತಿಕ ಹಕ್ಕು ಇರುವುದಿಲ್ಲವಾದ ಕಾರಣ, ನಾವೆಲ್ಲರೂ ನಾಳೆಯ ಚುನಾವಣೆಯಲ್ಲಿ ನಮ್ಮ ತಾಳ್ಮೆಯಿಂದ ಜಾಣ್ಮೆಯಿಂದ ಸಮರ್ಥ ಅಭ್ಯರ್ಥಿಗೆ ಮತದಾನ ಮಾಡೋಣ ಅಲ್ವೇ?… Read More NOTA ಮತ್ತು ಮತದಾನಕ್ಕೆ ಗೈರುಹಾಜರಿ

ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ವ್ಯಕ್ತಿ ಇಂದು ಇರುತ್ತಾನೆ ನಾಳೆ ಸತ್ತು ಹೊಗುತ್ತಾನೆ? ಅದರೆ ದೇಶ ನೆನ್ನೆ ಇತ್ತು. ಇಂದು ಇದೆ ಮತ್ತು ನಾಳೆಯೂ ಇರುವ ಕಾರಣ, ನಮ್ಮ ನಿಷ್ಟೆ ಮತ್ತು ಭಕ್ತಿ ಎಂದಿಗೂ ವ್ಯಕ್ತಿ ಕೇಂದ್ರೀಕೃತವಾಗದೇ ಅದು ದೇಶದ ಕುರಿತಾಗಿ ಇರಬೇಕು. ತನ್ನ ಸ್ವಾರ್ಥಕ್ಕಾಗಿ ಅದರಲ್ಲೂ ಅಧಿಕಾರದ ಅಸೆಗಾಗಿ ವಿದೇಶಗಳಲ್ಲಿ ಭಾರತದ ಮಾನವನ್ನು ಇಲ್ಲ ಸಲ್ಲದ ರೀತಿ ಹರಾಜು ಹಾಕುವಂತಹ ವ್ಯಕ್ತಿಗಳು ನಮ್ಮ ನಾಯಕರಾಗಿರಲು ಎಷ್ಟು ಅರ್ಹರು? ನಮಗೆ ದೇಶ ಮುಖ್ಯವೋ? ಇಂತಹ ವ್ಯಕ್ತಿ ಮುಖ್ಯವೋ?

ನಮಗೇನಿದ್ದರೂ, Nation first. Everything is next. ನಿಮಗೇ??… Read More ಮನೆಗೆ ಮಾರಿ ನೆರ ಮನೆಗೆ ಉಪಕಾರಿ