ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಪ್ರಜಾಪ್ರಭುತ್ವದಲ್ಲಿ ಶಾಸಕ (MLA) ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಜನರು ತಮ್ಮ ಆಶೋತ್ತರಗಳನ್ನು, ಕನಸುಗಳನ್ನು ಮತ್ತು ಸಮಸ್ಯೆಗಳನ್ನು ಪ್ರತಿನಿಧಿಸಲು ನೀಡುವ ಮಹತ್ತರ ಜವಾಬ್ದಾರಿಯಾಗಿದೆ. ಶಾಸಕನ ಕೆಲಸ ಕೇವಲ ಚುನಾವಣೆಯಲ್ಲಿ ಗೆಲ್ಲುವುದಲ್ಲ, ಜನರ ಧ್ವನಿಯಾಗಿ ವಿಧಾನಸಭೆಯಲ್ಲಿ ನಿಲ್ಲುವುದು, ಸರ್ಕಾರದ ಮೇಲೆ ನಿಗಾ ವಹಿಸುವುದು ಮತ್ತು ತನ್ನ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿದೆ. ಆದರೆ ರಾಜಕೀಯದಲ್ಲಿ ಕೆಲವು ನಾಯಕರು ತಮ್ಮ ಸಾಧನೆಗಿಂತ ಹೆಚ್ಚು ವಿವಾದಗಳಿಂದಲೇ ಸುದ್ದಿಯಾಗುತ್ತಾರೆ. ಕಳೆದ ಮೂರು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಪಯಣವನ್ನು… Read More ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ಧರ್ಮಾಂಬುಧಿ ನಾಗರಕಟ್ಟೆಯ ಅರ್ಥಪೂರ್ಣ 2ನೇ ವಾರ್ಷಿಕೋತ್ಸವ

ನಾಡಪ್ರಭು ಶ್ರೀ ಕೆಂಪೇಗೌಡರು ಸುಮಾರು 500 ವರ್ಷಗಳ ಹಿಂದೆ ಕಟ್ಟಿಸಿದ್ದ ಬೆಂಗಳೂರು,ಇಂದು ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದು ಅದೆಷ್ಟೇ ಆಧುನೀಕರಣಗೊಂಡಿದ್ದರೂ,  ಅದರಲ್ಲಿನ ಗ್ರಾಮೀಣ ಸೊಗಡು ಇನ್ನೂ ಹಾಗೆಯೇ ಇದೆ.  ಅದರಲ್ಲೂ ಬೆಂಗಳೂರಿನ್ಗ ಹೃದಯಭಾಗ ಸುಭಾಷ್ ನಗರ ಅರ್ಥಾತ್ ಮೆಜೆಸ್ಟಿಕ್ (ರಾಜ ಗಾಂಭೀರ್ಯವಾದ, ಭವ್ಯವಾದ) ಎಂದೇ ಚಿರಪರಿಚಿತವಾಗಿರುವ ಈ ಭಾಗದಲ್ಲಿ ನಿಂತು ಸುಮ್ಮನೇ ಕಲ್ಲು ತೂರಿದರೆ ಅದೊಂದು ದೇವಾಲಯದ ಮೇಲೆ ಬೀಳುತ್ತದೆ ಎಂದರೆ ಅತಿಶಯವಾಗದು. ಕೆಂಪೇಗೌಡರು ಅಂದು ಕಟ್ಟಿಸಿದ್ದ, ಚಿಕ್ಕ ಪೇಟೆ, ದೊಡ್ಡ ಪೇಟೆ, ಬಳೇ… Read More ಧರ್ಮಾಂಬುಧಿ ನಾಗರಕಟ್ಟೆಯ ಅರ್ಥಪೂರ್ಣ 2ನೇ ವಾರ್ಷಿಕೋತ್ಸವ

ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಮೊನ್ನೆ ಡಿಸೆಂಬರ್ 13ರಂದು ನವದೆಹಲಿಯ ನೂತನ ಸಂಸತ್ ಭವನದೊಳಗೆ ಮತ್ತು ಹೊರಗೆ ದಾಂಧಲೆ ನಡೆಸಿದ ಘಟನೆಯ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?