ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಪ್ರಜಾಪ್ರಭುತ್ವದಲ್ಲಿ ಶಾಸಕ (MLA) ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಜನರು ತಮ್ಮ ಆಶೋತ್ತರಗಳನ್ನು, ಕನಸುಗಳನ್ನು ಮತ್ತು ಸಮಸ್ಯೆಗಳನ್ನು ಪ್ರತಿನಿಧಿಸಲು ನೀಡುವ ಮಹತ್ತರ ಜವಾಬ್ದಾರಿಯಾಗಿದೆ. ಶಾಸಕನ ಕೆಲಸ ಕೇವಲ ಚುನಾವಣೆಯಲ್ಲಿ ಗೆಲ್ಲುವುದಲ್ಲ, ಜನರ ಧ್ವನಿಯಾಗಿ ವಿಧಾನಸಭೆಯಲ್ಲಿ ನಿಲ್ಲುವುದು, ಸರ್ಕಾರದ ಮೇಲೆ ನಿಗಾ ವಹಿಸುವುದು ಮತ್ತು ತನ್ನ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿದೆ. ಆದರೆ ರಾಜಕೀಯದಲ್ಲಿ ಕೆಲವು ನಾಯಕರು ತಮ್ಮ ಸಾಧನೆಗಿಂತ ಹೆಚ್ಚು ವಿವಾದಗಳಿಂದಲೇ ಸುದ್ದಿಯಾಗುತ್ತಾರೆ. ಕಳೆದ ಮೂರು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಪಯಣವನ್ನು… Read More ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ