ಎಲೆಮರೆ ಕಾಯಿಗಳು
ನಮಗೆಲ್ಲರಿಗೂ ತಿಳಿದಿರುವಂತೆ ಮಹಾಮಾರಿ ಕೊರೋನ ಚೀನಾದೇಶದಲ್ಲಿ ಆರಂಭವಾಗಿ ಐರೋಪ್ಯ ದೇಶಗಳಲ್ಲಿ ಅಟ್ಟಹಾಸ ಮೆರೆದು ಈಗ ಭಾರತದ ಕಡೆ ತನ್ನ ಕೆನ್ನಾಲಿಗೆ ಬೀರಲು ಸಿದ್ಧವಾಗುತ್ತಿದೆ. ಅದನ್ನು ತಡೆಯಲು ನಮ್ಮ ಸರ್ಕಾರವೂ ಕೂಡ ಏಪ್ರಿಲ್ 15ರ ತನಕ ಇಡೀ ದೇಶವನ್ನೇ ಲಾಕ್ ಡೌನ್ ಮಾಡಿದೆ. ಹಾಗಾಗಿ ಕೋಟ್ಯಾಂತರ ದಿನಗೂಲಿ ನೌಕರಿಗೆ ಮತ್ತು ಬಡಬಗ್ಗರಿಗೆ ದಿನ ನಿತ್ಯದ ಕೂಳಿಗೆ ತೊಂದರೆಯಾಗುತ್ತಿದ್ದದ್ದನ್ನು ಮನಗಂಡು ಪ್ರಧಾನಿಗಳೂ ಸಹಾ ಕೋಟ್ಯಾಂತರ ರೂಪಾಯಿಗಳ ನೆರವನ್ನು ಘೋಷಿಸಿದ್ದಾರೆ ಮತ್ತು ದೇಶವಾಸಿಗಳಿಂದ ಈ ಮಹತ್ಕಾರ್ಯಕ್ಕೆ ತಮ್ಮ ಅಳಿಲು ಸೇವೆ ಸಲ್ಲಿಸಲು… Read More ಎಲೆಮರೆ ಕಾಯಿಗಳು
