ಆತುರಗಾರನಿಗೆ ಬುದ್ಧಿ ಮಟ್ಟ!

ಮನು ಭಾಕರ್ ಎರಡು ಪದಕಗಳನ್ನು ಗೆದ್ದಾಗ ಸಂಭ್ರಮಿಸದವರು, ವಿನೇಶ್ ಪೋಗಟ್ ಕುಸ್ತಿಯಲ್ಲಿ ಫೈನಲ್ ತಲುಪುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಪುಂಖಾನುಪುಂಖವಾಗಿ ದೇಶವಿರೋಧಿ ಹೇಳಿಕೆಗಳನ್ನು ಹರಿಬಿಟ್ಟಿವರು, ಸ್ವಯಂಕೃತಾಪರಾಧದಿಂದ ವಿನೇಶ್ ಫೈನಲ್ ನಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಬಾಲ ಸುಟ್ಟ ಬೆಕ್ಕಿನಂತಾಗಿರುವುದು ವಿಪರ್ಯಾಸವೇ ಸರಿ.… Read More ಆತುರಗಾರನಿಗೆ ಬುದ್ಧಿ ಮಟ್ಟ!

ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇರುವಾಗಲೆಲ್ಲಾ ಪುಂಡರ ಹಾವಳಿ ಅತಿಯಾಗುತ್ತದೆ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ಕಳೆದ ಒಂದು ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಆಗುತ್ತಿರುವ ಘಟನೆಗಳಿಂದಾಗಿ ಈ ರಾಜ್ಯದಲ್ಲಿ ಗೃಹಖಾತೆ ಎನ್ನುವುದು ಇದೆಯೇ? ಎಂದು ಜನ ಮಾತನಾಡಿಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ ಅಲ್ವೇ?… Read More ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ

ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ಈಗಷ್ಟೇ 2024ರ ಲೋಕಸಭಾ ಚುನಾವಣೆಯ 3 ಹಂತಗಳ ಚುನಾವಣೆ ಮುಗಿದಿದ್ದು ಇನ್ನೂ 4 ಹಂತಗಳ ಚುನಾವಣೆಗಳು ನಡೆಯಬೇಕಿರುವಾಗಲೇ, ಕಾಂಗ್ರೇಸ್ ಪಕ್ಷದ ಹಣೆಬರಹ ಜಗಜ್ಜಾಹೀರಾತಾಗಿದ್ದು,, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಪಡೆಯ ಬಹುದಾದಂತಹ ಸ್ಥಾನಗಳ ಕುರಿತಾದ ವಸ್ತು ನಿಷ್ಠ ವರದಿ ಇದೋ ನಿಮಗಾಗಿ… Read More ಈ ಬಾರಿ ಕಾಂಗ್ರೇಸ್ ಎಷ್ಟು ಸ್ಥಾನಗಳಲ್ಲಿ ಗೆಲ್ಲಬಹುದು?

ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ಇಡೀ ದೇಶವೇ ಮೋದಿಯವರೇ ಮಗದೊಮ್ಮೆ ೩ನೇ ಬಾರಿಗೆ ಪ್ರಧಾನಿಗಳಾಗುತ್ತಾರೆ ಎಂದೇ ಭಾವಿಸಿರುವ ಸಂಧರ್ಭದಲ್ಲಿ, 2004ರ ವಾಜಪೇಯಿಯವರ India shining ನಂತೆ ಏನಾದರೂ ಹೆಚ್ಚು ಕಡಿಮೆ ಆಗಿ ಅಕಸ್ಮಾತ್ ಕಾಂಗ್ರೇಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಈ ದೇಶದ ಪ್ರಧಾನಿ ಆದಲ್ಲಿ ಈ ದೇಶ ಹೇಗಿರಬಹುದು ಎಂಬುದರ ಕುತೂಹಲಕಾರಿ ಅಂಶಗಳು ಇದೋ ನಿಮಗಾಗಿ.… Read More ರಾಹುಲ್ ಗಾಂಧಿ ಭಾರತದ ಪ್ರಧಾನಿ ಆಗಬಹುದೇ?

ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

2024ರ ಲೋಕಸಭಾ ಚುನಾವಣೆಯ ನಡೆಯುತ್ತಿರುವ ಸಂಧರ್ಭದಲ್ಲಿ, ಮೂರನೇ ಬಾರಿಗೆ 400+ ಸಾಂಸದರೊಂದಿಗೆ ಆಧಿಕಾರಕ್ಕೇರಲು ಮೋದಿಯವರು ಇಚ್ಚಿಸುತ್ತಿದ್ದರೆ, ಯಥಾ ಪ್ರಕಾರ ಅವರ ವಿರೋಧಿಗಳು ಮೋದಿಯವರನ್ನು ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದು ಹಳಿಯುತ್ತಾ, ವಯಕ್ತಿಕ ಟೀಕೆಗಳಲ್ಲಿಯೇ ಮುಳುಗಿರುವಾಗ ಅದರ ಸತ್ಯ ಸತ್ಯತೆಯ ಕುರಿತಾದ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಕಾಂಗ್ರೇಸ್ ಹೊರತಾಗಿ ದೇಶದಲ್ಲಿ ಮೋದಿಯವರನ್ನು ಭ್ರಷ್ಟ ಮತ್ತು ಸರ್ವಾಧಿಕಾರಿ ಎಂದವರಿಲ್ಲ

ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಕರ್ತರೊಬ್ಬರು ಅಚಾನಕ್ ಆಗಿ ಅಪರೂಪ/ಅನುರೂಪದ ರಾಜಕಾರಣಿಯಾಗಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಥ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಹರ್ ಘರ್ ತಿರಂಗ

ಪ್ರಧಾನಿಗಳು ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂಧರ್ಭದಲ್ಲಿ ಸಕಲ ಭಾರತೀಯರ ‌ಮನ ಮತ್ತು ಮನೆಗಳಲ್ಲಿ ದೇಶಾಭಿಮಾನವನ್ನು ಬಿತ್ತುವ ಸಲುವಾಗಿ ಹರ್ ಘರ್ ತಿರಂಗ ಅಭಿಯಾನವನ್ನು ಆರಂಭಿಸಿ, ನಮ್ಮ ತ್ರಿವರ್ಣ ದ್ವಜವನ್ನು‌ ಆಗಸ್ಟ್13-15ರ ವರಗೆ ಎಲ್ಲರ ಮನೆಯ ಮೇಲೆ ಹಾರಿಸಬೇಕೆಂದು ಕೋರಿದ್ದಾರೆ.

ಹಿಂದೂಗಳ ಶ್ರಧ್ಧೇಯ ಭಗವಾ ಧ್ವಜದ ಬದಲು ಈ ತ್ರಿವರ್ಣ ಧ್ವಜ ಏಕೆ? ಮತ್ತು ಹೇಗೆ ಬಂದಿತು? ಈ ಧ್ವಜದ ರೂವಾರಿಗಳು ಯಾರು? ಎಂಬ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಹರ್ ಘರ್ ತಿರಂಗ

ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?

ನೆನ್ನೆ ತಾನೇ 15 ನೇ ರಾಷ್ಟ್ರಪತಿಗಳ ಆಯ್ಕೆಗಾಗಿ ಚುನಾವಣೆ ಮುಗಿದಿದ್ದು ಅದರ ಜೊತೆಯಲ್ಲೇ ಉಪರಾಷ್ಟ್ರಪತಿಗಳ ಚುನಾವಣೆಯ ಪ್ರಕ್ರಿಯೆಗಳೂ ಆರಂಭವಾಗಿರುವಾಗ, ಸ್ವಘೋಷಿತ ಬುದ್ಧಿಜೀವಿ ಚಲನಚಿತ್ರ ನಿರ್ಮಾಪಕ, ಮತ್ತು ಮೂಲತಃ ಹಿರಿಯ ಪತ್ರಕರ್ತರಾದ ಶ್ರೀ ಪ್ರೀತೀಶ್ ನಂದಿಯವರು. ಭಾರತದಲ್ಲಿ ಮುಸ್ಲಿಮ್ಮರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ? ಎಂಬ ಪ್ರಶ್ನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವ ಮೂಲಕ ಈ ದೇಶದ ಸಾಂವಿಧಾನಿಕ ಹುದ್ದೆಗೂ ಧರ್ಮವನ್ನು ತಳುಕು ಹಾಕಿ ಒಂದು ರೀತಿಯ ವಿವಾದ ಸೃಷ್ಟಿಸಲು ಮುಂದಾಗಿರುವುದು ನಿಜಕ್ಕೂ ಹೇಯಕರವಾಗಿದೆ. ದೇಶದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ,… Read More ಭಾರತದಲ್ಲಿ ಮುಸಲ್ಮಾನರು ಪ್ರಧಾನ ಮಂತ್ರಿ/ರಾಷ್ಟ್ರಪತಿಗಳು ಆಗಲು ಸಾಧ್ಯವಿಲ್ಲವೇ?