ಅಯೋಧ್ಯೆಯಲ್ಲಿ ವಜ್ರಖಚಿತ ರಾಮಲಲ್ಲಾನ ಅನಾವರಣ

ಇಂದು ಅಯೋಧ್ಯೆಯ ಶ್ರೀ ಬಾಲರಾಮ ಮಂದಿರದ ಸಂತ ತುಳಸಿದಾಸ ದೇವಾಲಯದ ಬಳಿಯ ಅಂಗದ್ ಟೀಲಾದಲ್ಲಿ ಅನಾವಣಗೊಳ್ಳಲಿರುವ ಕರ್ನಾಟಕದ ಅರಕಲುಗೂಡು ಮೂಲಕ ಶ್ರೀಮತಿ ಜಯಶ್ರೀ ಫಣೀಶ್ ಅವರ ಕುಟುಂಬ ಉಡುಗೊರೆಯಾಗಿ ನೀಡಿರುವ ಸುಮಾರು 30 ಕೋಟಿ ಮೌಲ್ಯದ ರತ್ನ ಖಚಿತ ಚಿನ್ನದ ರಾಮನ ಪ್ರತಿಮೆಯ ವಿಶೇಷತೆಗಳು ಇದೋ ನಿಮಗಾಗಿ… Read More ಅಯೋಧ್ಯೆಯಲ್ಲಿ ವಜ್ರಖಚಿತ ರಾಮಲಲ್ಲಾನ ಅನಾವರಣ

ವಿಜಯದಶಮಿ

ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ

ಡಿಸೆಂಬರ್ 6, ಶೌರ್ಯ ದಿವಸ

ದಾಸ್ಯದ ಪ್ರತೀಕವಾಗಿದ್ದಂತಹ ಕಟ್ಟಡವೊಂದನ್ನು 1992 ಡಿಸೆಂಬರ್ 6ರಂದು ಕರಸೇವಕರು ಕುಟ್ಟಿ ಪುಡಿ ಪುಡಿ ಮಾಡಿದ ದಿನ ಕೇವಲ ಶೌರ್ಯದ ದಿನವಾಗಿರದೇ, ಅದರ ಹಿಂದೆ ಸುಮಾರು 500 ವರ್ಷಗಳ ಕರಾಳ ಇತಿಹಾಸವಿದೆ. ಅಯೋಧ್ಯೆ ರಾಮ ಮಂದಿರದ ಆ ಸುಧೀರ್ಘವಾದ ಹೋರಾಟ ಮತ್ತು ಆ ಕಾರ್ಯದಲ್ಲಿ ಬಲಿದಾನ ಗೈದ ಲಕ್ಷಾಂತರ ರಾಮಭಕ್ತರ ಸವಿವರಗಳು ಇದೋ ನಿಮಗಾಗಿ … Read More ಡಿಸೆಂಬರ್ 6, ಶೌರ್ಯ ದಿವಸ