ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವಷ್ಟೇ ಅಲ್ಲದೇ, ಸುಮಂಗಲಿಯರು ವೇಣಿದಾನ ಮಾಡುವ ಸಂಪ್ರದಾಯವೂ ಇದೆ. ವೇಣಿದಾನ ಎಂದರೆ ಏನು? ಅದನ್ನು ಯಾರು? ಹೇಗೇ? ಮತ್ತು ಏಕಾಗಿ ಮಾಡುತ್ತಾರೆ? ಹಿಂದೊಮ್ಮೆ ವೇಣಿದಾನದ ಸಮಯದಲ್ಲಾದ ಕಸಿವಿಸಿಯ ಕುರಿತಾದ ರೋಚಕತೆ ಇದೋ ನಿಮಗಾಗಿ… Read More ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್

ಪ್ರಯಾಗ ಭಾರತದ ಅತ್ಯಂತ ಪ್ರಾಚೀನ ನಗರದಲ್ಲಿ ಒಂದಾಗಿದೆ. ಉತ್ತರ ಪ್ರದೇಶದ ಬಹುದೊಡ್ಡ ನಗರದಲ್ಲಿ ಇದೂ ಸಹಾ ಒಂದಾಗಿದ್ದು ಪೌರಾಣಿಕವಾಗಿಯೂ ಮತ್ತು ಐತಿಹಾಸಿಕವಾಗಿಯೂ ಪ್ರಸಿದ್ಧ ನಗರವಾಗಿದೆ. ವೇದ ಪುರಾಣಗಳಲ್ಲಿಯೂ ಈ ನಗರದ ಬಗ್ಗೆ ಉಲ್ಲೇಖವಿದ್ದು ಬ್ರಹ್ಮಾಂಡವನ್ನು ಸೃಷ್ಟಿ ಮಾಡಿದ ನಂತರ ಬ್ರಹ್ಮದೇವ ಪ್ರಥಮವಾಗಿ ಇದೇ ನಗರದಲ್ಲಿಯೇ ಯಜ್ಞಮಾಡಿದ ಎಂಬ ಪ್ರತೀತಿ ಇದೆ. ಆದ್ದಾರಿಂದಲೇ ಈ ನಗರಕ್ಕೆ ಪ್ರಯಾಗ ಎಂಬ ಹೆಸರು ಬಂದಿತೆಂದು ನಂಬಲಾಗಿದೆ. ಇದು ಮೂರು ನದಿಗಳು ಸೇರುವ ತ್ರಿವೇಣಿ ಸಂಗಮವೂ ಹೌದು. ಗಂಗ ಯಮುನಾ ಮತ್ತು ವೇದಗಳಲ್ಲಿ… Read More ಪ್ರಯಾಗದ ಬಡೇ ಹನುಮಾನ್ ಜೀ ಮಂದಿರ್