ಅಂದು ಸ್ವಾಮಿ ಇಂದು ಯೋಗಿ

ಅಂದು ಅಮೇರಿಕಾದಲ್ಲಿ ಸ್ವಾಮೀ ವಿವೇಕಾನಂದರು ಹಿಂದೂ ಧರ್ಮದ ಬಗ್ಗೆ ಜಗತ್ತಿಗೆ ಜಾಗೃತಿ ಮೂಡಿಸಿದರೆ, ಇಂದು ಪ್ರಯಾಗ್ ರಾಜ್ ನಲ್ಲಿ ಯೋಗಿ ಆದಿತ್ಯನಾಥರು ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಹಾ ಕುಂಭಮೇಳದ ಮೂಲಕ ಮಾಡಿದ್ದಾರೆ. ಈ ಬಾರಿಯ ಕುಂಭಮೇಳದ ಫಲಾಫಲಗಳು ಮತ್ತು ಮುಂದಿನ ಕುಂಭಮೇಳದ ವಿವರಗಳು ಇದೋ ನಿಮಗಾಗಿ… Read More ಅಂದು ಸ್ವಾಮಿ ಇಂದು ಯೋಗಿ

ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಮಿಂದರೆ ಈ ದೇಶದ ಬಡತನ ನಿವಾರಣೆ ಆಗುತ್ತದೆಯೇ? ಎಂದು ಸಾರ್ವಜನಿಕವಾಗಿ ಕೇಳಿದ್ದವರೇ ಮೂಗಿನ ಮೇಲೆ ಬೆರಳು ಇಟ್ಟು ಕೊಳ್ಳಬೇಳ್ಳುವಂತೆ ₹6,382 ಕೋಟಿ ವೆಚ್ಚ ಮಾಡಿ 2ಲಕ್ಷ ಕೋಟಿಕೂ ಅಧಿಕ ಮಟ್ಟದ ವ್ಯಾಪಾರ ಮತ್ತು ವಹಿವಾಟು ನಡೆಸಿದರೆ, ಯಾರು? ಯಾವ ರೀತಿಯಲ್ಲಿ? ಹೇಗೇಗೇ? ಹಣ ಮಾಡುತ್ತಿದ್ದಾರೆ ಎಂಬ ಆ ಅಭೂತ ಪೂರ್ವ ಯಶೋಗಾಧೆ ಇದೋ ನಿಮಗಾಗಿ… Read More ಮಹಾ ಕುಂಭ ಮೇಳ ಮತ್ತು ಆರ್ಥಿಕತೆ

ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವಷ್ಟೇ ಅಲ್ಲದೇ, ಸುಮಂಗಲಿಯರು ವೇಣಿದಾನ ಮಾಡುವ ಸಂಪ್ರದಾಯವೂ ಇದೆ. ವೇಣಿದಾನ ಎಂದರೆ ಏನು? ಅದನ್ನು ಯಾರು? ಹೇಗೇ? ಮತ್ತು ಏಕಾಗಿ ಮಾಡುತ್ತಾರೆ? ಹಿಂದೊಮ್ಮೆ ವೇಣಿದಾನದ ಸಮಯದಲ್ಲಾದ ಕಸಿವಿಸಿಯ ಕುರಿತಾದ ರೋಚಕತೆ ಇದೋ ನಿಮಗಾಗಿ… Read More ಪ್ರಯಾಗದ ತ್ರಿವೇಣಿ ಸಂಗಮದಲ್ಲಿ ವೇಣಿದಾನ

ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್

ಅದು 1936 ಇಡೀ ಪ್ರಪಂಚದಲ್ಲಿ ತಾನು ಹೆಚ್ಚು ನಾನು ಹೆಚ್ಚು ಎನ್ನುವ ಉತ್ತುಂಗಕ್ಕೇರಿದ ರಾಜಕೀಯ ಬೆಳವಣಿಗೆಗಳ ಪರ್ವ. ಇಡೀ ಪ್ರಪಂಚವೇ ಭಾರಿ ಆರ್ಥಿಕ ಕುಸಿತ ಎದುರಿಸುತ್ತಿದ್ದರೂ, ಜರ್ಮನಿಯನ್ನು ಆಳುತ್ತಿದ್ದ ಅಡಾಲ್ಫ್ ಹಿಟ್ಲರ್ ತನ್ನ ರಾಷ್ಟ್ರ ಉಳಿದೆಲ್ಲಾ ರಾಷ್ಟ್ರಗಳಿಗಿಂತಲೂ ಅತ್ಯಂತ ಶಕ್ತಿಶಾಲಿ ರಾಷ್ಟ್ರವೆಂದು ಪ್ರಸ್ತುತಪಡಿಸಲು ತನ್ನೆಲ್ಲಾ ತಾಂತ್ರಿಕ ಮತ್ತು ಮಿಲಿಟರಿ ಶಕ್ತಿಯನ್ನು ಫಣಕ್ಕಿಟ್ಟಿದ್ದಂತಹ ಕಾಲ. 1932ರಲ್ಲಿ ಅಮೇರಿಕಾದ ಲಾಸ್ ಏಂಜಲೀಸ್ ನಡೆದ ಓಲಂಪಿಕ್ಸ್ ಕ್ರೀಡಾಕೂಟಕ್ಕಿಂತಲೂ ಅತ್ಯಂತ ವಿಜೃಂಭಣೆಯಿಂದ ತನ್ನ ದೇಶದಲ್ಲಿ ನಡೆಯಬೇಕೆಂದು 1936 ರಲ್ಲಿ ಬರ್ಲಿನ್ ನಗರದಲ್ಲಿ ಓಲಂಪಿಕ್ಸ್… Read More ಭಾರತೀಯ ಹಾಕಿಯ ದಂತಕಥೆ ಮತ್ತು ಹಾಕಿ ಮಾಂತ್ರಿಕ ಧ್ಯಾನ್ ಚಂದ್