ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಕಲಾವಿದರನ್ನು ಆರಾಧಿಸುವುದು ಸುಲಭ. ಆದರೆ ಅವರ ಬದುಕಿನ ಕೊನೆಯವರೆಗೂ ಮಗನಾಗಿ ಜೊತೆ ನಿಲ್ಲುವುದು ಅಪರೂಪ. ಎಸ್. ಜಾನಕಿಯವರ ಅಪ್ಪಟ ಅಭಿಮಾನಿ ಮೈಸೂರಿನ ನವೀನ್ ಅವರು ಎಸ್. ಜಾನಕಿಯವರ ಸಂಗೀತದೊಂದಿಗೆ ಮೈಸೂರಿನ ನಂಟನ್ನು ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತೆ ಮಾಡಿದ ಯಶೋಗಾಥೆ ಇದೋ ನಿಮಗಾಗಿ… Read More ಮೈಸೂರಿನೊಂದಿಗೆ ಅವಿನಾಭಾವ ನಂಟು ಬೆಸೆದ ಗಾನಸರಸ್ವತಿ ಎಸ್. ಜಾನಕಿ

ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?

ಹಿಂದೂಗಳ‌ ಮೇಲಿನ ಹತ್ಯೆಗಳಿಗೆ ನಾಲಾಯಕ್ ರಾಜಕಾರಣಿಗಳನ್ನು ದೂಷಿಸುವ ಬದಲು, ನಮ್ಮ ಹಿಂದೂ ಮಠಾಧೀಶರುಗಳನ್ನು ಪ್ರಶ್ನಿಸ ಬೇಕಿದೆ.

ನಮ್ಮ ಜಾತಿಗೆ ಮೀಸಲಾತಿ ಕೊಡಿ, ನಮ್ಮರಿಗೆ ಟಿಕೆಟ್ ಕೊಡೀ, ನಮ್ಮವರನ್ನೇ ಮಂತ್ರಿ, ಮುಖ್ಯಮಂತ್ರಿ ಮಾಡಿ ಎಂದು ಬೀದಿಗಿಳಿದು ಬ್ಲಾಕ್ಮೇಲ್ ಮಾಡುವ ಮಠಾಧೀಷರುಗಳು ಹಿಂದೂ ಪರ‌ ಒಗ್ಗಟ್ಟಾಗಿ ಬೀದಿಗಿಳಿದಿದ್ದರೆ, ಯಾರೂ ಸಹಾ ಹಿಂದೂಗಳನ್ನು ಮುಟ್ಟುವುದಕ್ಕೆ ಮುಂದಾಗುತ್ತಿರಲಿಲ್ಲ ಅಲ್ವೇ?… Read More ಮತಾಂಧತೆಗೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗ ಬೇಕೋ?