ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಮೊನ್ನೆ ಮಂತ್ರಾಲಯದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಭಕ್ತಾದಿಗಳನ್ನು ದೇವಾಲಯದ ಪ್ರಾಕಾರದಲ್ಲಿ ಕಾಪಾಡಿ ಗಳಿಸಿಕೊಂಡಿದ್ದ ನಂಬಿಕೆಯನ್ನು ನೆನ್ನೆ ವಿಗ್ರಹ ಆರಾಧನೆಯನ್ನೇ ನಂಬದವರನ್ನು ಕರೆಸಿ ರಾಯರ ಸನ್ನಿಧಾನದಲ್ಲಿ ರಂಜಾನ್ ಹಬ್ಬವನ್ನು ಆಚರಿಸುವ ಮೂಲಕ ಹಿಂದೂಗಳ ನಂಬಿಕೆಗಳನ್ನು ಮಣ್ಣು ಪಾಲು ಮಾಡಿರುವುದು ನಿಜಕ್ಕೂ ಅಕ್ಷಮ್ಯ ಅಪರಾಧವಾಗಿದೆ.

ಸೌಹಾರ್ದತೆ ಎಂದರೆ ನಮ್ಮ ನಂಬಿಕೆಗಳ ವಿರುದ್ಧವಾಗಿ ಮತ್ತೊಂದು ಧರ್ಮದ ಆಚರಣೆಗಳನ್ನು ನಮ್ಮ ಶ್ರದ್ದೇಯ ಧಾರ್ಮಿಕ ಸ್ಥಳಗಳಲ್ಲಿ ಮಾಡುವುದು ಎಂದು ಯಾವ ಧರ್ಮ ಗ್ರಂಥದಲ್ಲಿ ಬರೆದಿದೆ? … Read More ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಶ್ರೀ ನರಸಿಂಹ ಜಯಂತಿ

ವೈಶಾಖ ಶುಕ್ಲ ಚತುದರ್ಶಿಯಂದು ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಶ್ರೀ ನರಸಿಂಹ ಜಯಂತಿಯ ಆಚರಣೆ, ಅದರ ವೈಶಿಷ್ಟ್ಯತೆ ಮತ್ತು ಶ್ರೀ ನರಸಿಂಹ ಸ್ವಾಮಿಯ ಪೌರಾಣಿಕ ಹಿನ್ನಲೆ ಮತ್ತು ಪ್ರಸ್ತುತ ಆ ಘಟನೆ ನಡೆದ ಜಾಗ ಎಲ್ಲಿದೆ? ಎಂಬೆಲ್ಲದರ ಕುರಿತಾದ ಮಾಹಿತಿಗಳು ಇದೋ ನಿಮಗಾಗಿ… Read More ಶ್ರೀ ನರಸಿಂಹ ಜಯಂತಿ