ಅತ್ಯಾಚಾರಕ್ಕೆ ಧರ್ಮವಿಲ್ಲ.
ಮೊನ್ನೆ ಹೈದರಾಬಾದಿನ ಬಳಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿಯ ಮೇಲೆ ನಡೆದೆ ಅಮಾವೀಯವಾದ ಅತ್ಯಾಚಾರ ಮತ್ತು ಬರ್ಬರವಾದ ಹತ್ಯೆ ನಿಜಕ್ಕೂ ದೇಶಾದ್ಯಂತ ತಲ್ಲಣ ಎಬ್ಬಿಸಿದೆ. ಗಾಂಧೀಜೀಯವರು ಕಂಡ ರಾಮ ರಾಜ್ಯ ಕನಸಿನಲ್ಲಿ ನಿರ್ಜನ ಪ್ರದೇಶದಲ್ಲಿ ರಾತ್ರಿ 12ಗಂಟೆಯ ಹೊತ್ತಿಗೂ ಒಬ್ಬ ಹೆಂಗಸು ಹೋಗುವಂತಾದಾಗ ಮಾತ್ರವೇ ನಿಜವಾದ ಸ್ವಾತಂತ್ಯ್ರ ಎಂದಿದ್ದಾರೆ. ರಾತ್ರಿ 12ಗಂಟೆ ಬಿಡಿ, ಮಧ್ಯಾಹ್ನ 12ಗಂಟೆಯ ಹೊತ್ತಿಗೆ ಹೊರಗೆ ಹೋದ ಹೆಣ್ಣುಮಗಳು ಸುರಕ್ಷಿತವಾಗಿ ಹಿಂದುರಿಗಿ ಬರುವುದೂ ಈಗ ದುಸ್ತರವಾಗಿದೆ. ನಮ್ಮ ಇಂದಿನ ಶಿಕ್ಷಣ ಪದ್ದತಿ, ಅತಿಯಾದ ಪಾಶ್ವಾತ್ಯ… Read More ಅತ್ಯಾಚಾರಕ್ಕೆ ಧರ್ಮವಿಲ್ಲ.
