ವಿಕಾಸ್‌ ದುಬೆ

ನಿಜವಾಗಲೂ ಈತನ ಕುರಿತಾಗಿ ಈ ರೀತಿ ಒಂದು ಲೇಖನವನ್ನಾಗಲೀ ಅಥವಾ ಆತನ ಬಗ್ಗೆ ಮಾತನಾಡಿಕೊಳ್ಳ ಬೇಕಾದಂತಹ ವ್ಯಕ್ತಿತ್ವ ಹೊಂದಿರುವ ವ್ಯಕ್ತಿಯೇ ಅಲ್ಲದಿದ್ದರೂ ಕಳೆದ ಒಂದು ವಾರಗಳಿಂದ ಈತ ದೇಶಾದ್ಯಂತ ಎಲ್ಲಾ ದೃಶ್ಯಮಾದ್ಯಮಗಳಿಗೂ ಟಿ.ಆರ್.ಪಿ ತಂದು ಕೊಟ್ಟಂತಹ ವ್ಯಕ್ತಿ ಎನ್ನುವುದಂತೂ ಸತ್ಯ. 2001 ರಲ್ಲಿ, ಉತ್ತರ ಪ್ರದೇಶದ ಬಿಜೆಪಿ ಸಚಿವರಾಗಿದ್ದ ಸಂತೋಷ್ ಶುಕ್ಲಾ ಅವರನ್ನು ಹಾಡಹಗಲಲ್ಲೇ ಗುಂಡಿಕ್ಕಿ ಕೊಲ್ಲುವ ಮೂಲಕ ಒಮ್ಮೆಂದೊಮ್ಮೆಲೆ ಪ್ರವರ್ಧಮಾನಕ್ಕೆ ಬಂದಂತಹ ಪಾತಕಿ ಸುಮಾರು ಆರು ತಿಂಗಳ ಪೋಲೀಸರಿಗೆ ಶರಣಾಗಿ ಕೊಲೆಯಾದ ಸಚಿವರ ಗನ್ ಮೆನ್… Read More ವಿಕಾಸ್‌ ದುಬೆ

ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?