ಕನ್ನಡ ಚಳುವಳಿ ಅಂದು ಇಂದು

ಹೆಗಲು ಮೇಲೆ ಕೆಂಪು ಹಳದಿ ವಸ್ತ್ರವನ್ನು ಹಾಕಿಕೊಂಡು ಬೀದಿಗಿಳಿದು, ಬಂದ್ ಮಾಡಿಸುವುದು, ಬೋರ್ಡುಗಳಿಗೆ ಮಸಿ ಬಳಿಯುವುದೇ ಕನ್ನಡ ಹೋರಾಟ ಎನ್ನುವ ಇಂದಿನ ಉಟ್ಟು ಖನ್ನಢ ಓಲಾಟಗಾರರಿಗೆ, ನಿಜವಾದ ಕನ್ನಡ ಹೋರಾಟ ಎಂದರೆ ಏನು? ಅದರ ಸ್ವರೂಪ ಹೇಗಿತ್ತು? ನಿಸ್ವಾರ್ಥ ಕನ್ನಡ ಹೋರಾಟಗಾರರ ಜವಾಬ್ಧಾರಿ ಏನಿತ್ತು? ಅಂತಹ ಹೋರಾಟಗಾರರು ಯಾರು? ಎಂಬೆಲ್ಲಾ ಕುರಿತಾದ ಸವಿವರಗಳು ಇದೋ ನಿಮಗಾಗಿ.… Read More ಕನ್ನಡ ಚಳುವಳಿ ಅಂದು ಇಂದು

ಪೋಲೀಸರೊಂದಿಗೆ ಪಜೀತಿಯ ಪ್ರಸಂಗಗಳು

ಮೊನ್ನೆ ಹೋಳಿ ಹಬ್ಬದ ಸಂದರ್ಭದಲ್ಲಿ ನಮ್ಮ ಆತ್ಮೀಯ ಗೆಳೆಯರಾದ ಸಹಕಾರ ನಗರದ ಐಯ್ಯಂಗಾರ್ ಆಹಾರದ ಶ್ರೀ ವಿಜಯ್ ಹೆರಗು ಅವರು ಹೋಳಿ ಹಬ್ಬದ ಸಮಯದಲ್ಲಿ ತಮ್ಮದ್ದಲ್ಲದ ತಪ್ಪಿಗಾಗಿ ಪೋಲೀಸರ ಕೈಗೆ ಸಿಕ್ಕಿಕೊಂಡು ಪರದಾಡಿದ ತಮ್ಮ ಬಾಲ್ಯದ ಪಜೀತಿಯ ಪ್ರಸಂಗವನ್ನು ಸುಂದರವಾಗಿ ಮುಖಪುಟದಲ್ಲಿ ಬರೆದಿದ್ದರು. ಅದನ್ನು ಓದುತ್ತಿದ್ದಾಗ ಪೋಲೀಸರೊಂದಿಗೆ ವಯಕ್ತಿಕವಾಗಿ ಮತ್ತು ನಮ್ಮ ಗೆಳೆಯರಿಗಾದ ಕೆಲ ಮೋಜಿನ ಸಂಗತಿಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನಸ್ಸಾಯಿತು. ಪೋಲೀಸರೆಂದರೆ ನನಗೆ ಒಂದು ರೀತಿಯ ಪೂಜ್ಯ ಭಾವ. ಅವಿನಾಭಾವ ಸಂಬಂಧ. ಹಗಲಿರಳು ಎನ್ನದಂತೆ ಸದಾಕಾಲವೂ… Read More ಪೋಲೀಸರೊಂದಿಗೆ ಪಜೀತಿಯ ಪ್ರಸಂಗಗಳು

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಏಳು ಕೋಟಿ ಕನ್ನಡಿಗರು ಇರುವ ಈ ಕರ್ನಾಟಕದ ಕನ್ನಡ ಪರ ಹೋರಾಟಗಾರರು ಪರಸ್ಪರ ನಂಬಿಕೆ, ವಿಶ್ವಾಸ ಮತ್ತು ಹೊಂದಾಣಿಕೆಗಳೇ ಇಲ್ಲದೇ, ತಮ್ಮ ತಮ್ಮ ಅಹಂ ಮತ್ತು ಅಸ್ತಿತ್ವಕ್ಕಾಗಿ ಪದೇ ಪದೇ ಕರ್ನಾಟಕ ಬಂದ್ ಕರೆ ನೀಡುವುದು ಎಷ್ಟು ಸರಿ? ಈ ರೀತಿಯ ಬಂದ್ ನಿಂದ ಸಾಧಿಸುವುದಾದರೂ ಏನು?… Read More ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ