ಮಡಿ ಬಟ್ಟೆ

ಶಂಕರ ಆಗಿನ್ನೂ ಹೈಸ್ಕೂಲಿನಲ್ಲಿ ಓದುತ್ತಿದ್ದ.  ಬೇಸಿಗೆಯ ರಜೆಯಲ್ಲಿ  ಸುಮ್ಮನೆ ಮನೆಯ ಬಳಿ ಹುಡುಗರೊಂದಿಗೆ ಬಿಸಿಲಿನಲ್ಲಿ ಬೀದಿ ಸುತ್ತುವ ಬದಲು, ಬೇಸಿಗೆ ರಜೆಯನ್ನು ಸದ್ವಿನಿಯೋಗ ಪಡಿಸಿಕೊಳ್ಳಲು ಅವನ ತಾಯಿ ಅವನನ್ನು ಮಂಗಳೂರಿನ ಸಮೀಪದ ವೇದಶಿಬಿರಕ್ಕೆ ಕಳುಹಿಸಿದರು. ನಾಲ್ಕುವಾರಗಳ ಉಚಿತ ವೇದಶಿಬಿರ.  ಬೆಳಿಗ್ಗೆ  4.45ಕ್ಕೇ ಎಲ್ಲರೂ ಎದ್ದು ಕಡ್ಡಾಯವಾಗಿ ತಣ್ಣೀರಿನ ಸ್ನಾನ ಮಾಡಿ 5:30 ಕ್ಕೆಲ್ಲಾ ನಿತ್ಯಪೂಜೆಯಿಂದ ಆರಂಭವಾಗುವ ದಿನಚರಿ ಯೋಗಾಭ್ಯಾಸ, ವೇದಾಧ್ಯಯನ, ಸಂಸ್ಕೃತ ಪಾಠ, ತಿಂಡಿ, ಊಟಗಳ ಜೊತೆ ರಾತ್ರಿ  10 ಘಂಟೆಗೆ ಅನೌಪಚಾರಿಕದೊಂದಿಗೆ ದಿನ ಮುಕ್ತಾಯವಾಗುತ್ತಿತ್ತು. ಆರಂಭದಲ್ಲಿ… Read More ಮಡಿ ಬಟ್ಟೆ