ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಇನ್ನು ದಿನೇ ದಿನೇ ಹದಗೆಡುತ್ತಿರುವ ಆರೋಗ್ಯದ ಜೊತೆ, ಜಟಿಲವಾಗುತ್ತಿರುವ ಕುಟುಂಬ ಕಲಹದ ಒತ್ತಡದಲ್ಲಿ ಕುಮಾರಸ್ವಾಮಿಯವರ ಮಾನಸಿಕ ಸ್ಥಿಮಿತ ದಿನೇ ದಿನೇ ಕುಂಠಿತವಾಗುತ್ತಾ, ತಮ್ಮ ತಟ್ಟೆಯಲ್ಲೇ ದೊಡ್ಡ  ಹೆಗ್ಗಣ ಸತ್ತು ಬಿದ್ದು ನಾತ ಬೀರುತ್ತಿದ್ದರೂ,ಮತ್ತೊಬ್ಬರ ತಟ್ಟೆಯಲ್ಲಿ ನೊಣ ಬಿದ್ದಿರುವುದನ್ನು ಎತ್ತಿ ತೋರಿಸುವ ಮೂಲಕ ಹಾಸ್ಯಾಸ್ಪದ ವ್ಯಕ್ತಿ ಆಗ್ತಾ ಇದ್ದಾರೆ ಅಲ್ವೇ?… Read More ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಆಸ್ತಿ

ಎಂಭತ್ತರ ದಶಕ. ಮಳೆಯನ್ನೇ ನಂಬಿ ಬೇಸಾಯ ಮಾಡುತ್ತಾ ಜೀವನ ಸಾಗಿಸುತ್ತಿದ್ದ  ತುಮಕೂರು ಬಳಿಯ ಬೋರೇಗೌಡರ ಕುಟುಂಬಕ್ಕೆ ನಿಜಕ್ಕೂ ಬಹಳ ಆಘಾತವಾಗಿತ್ತು. ಸತತವಾಗಿ ಎರಡು ಮೂರು ವರ್ಷಗಳು ಸರಿಯಾಗಿ ಮಳೆಯಾಗದೆ  ಅವರಿದ್ದ ಪ್ರದೇಶ ಬರಗಾಲಕ್ಕೆ ತುತ್ತಾಗಿತ್ತು.  ಹೊತ್ತು ಹೊತ್ತಿಗೆ ಎರಡು ತುತ್ತು ಊಟ ಮಾಡಲೂ ಕಷ್ಟ ಪಡುವ ಸ್ಥಿತಿ ಬಂದೊದಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಕೆಟ್ಟು ಪಟ್ಟಣ ಸೇರು ಎನ್ನುವಂತೆ ತಮ್ಮ ಸಂಬಂಧೀಕರು ಬೆಂಗಳೂರಿನಲ್ಲಿದ್ದ ಕಾರಣ, ಅಲ್ಲಿ ಏನಾದರೂ ಕೂಲೀ ನಾಲಿ ಮಾಡಿ ಸ್ವಲ್ಪ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಾ ಪರಿಸ್ಥಿತಿ… Read More ಆಸ್ತಿ