ಹೇಳೋದು ಶಾಸ್ತ್ರ ತಿನ್ನೋದು ಮಾತ್ರಾ ಬದನೇಕಾಯಿ

ಅವರೊಬ್ಬರು ಹಿರಿಯ ರಾಜಕಾರಣಿಗಳು. ಬಹಳ ವರ್ಷಗಳಿಂದ ಹೋರಾಟದ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಯೆಯನ್ನು ಮೂಡಿಸಿಕೊಂಡಿದ್ದರು. ಮಾತೆತ್ತಿದ್ದರೆ, ನಾನು ಅಂಬೇಡ್ಕರ್ ಅವರ ಅನುಯಾಯಿ, ನನ್ನನ್ನು ಒಂದು ಧರ್ಮಕ್ಕೆ ಮೀಸಲಾಗಿಸ ಬೇಡಿ ನನಗೆ ನನ್ನ ಧರ್ಮ ಗ್ರಂಥಕ್ಕಿಂತಲೂ ಅಂಬೇಡ್ಕರ್ ಅವರ ಸಂವಿಧಾನವೇ ಮುಖ್ಯ ಎಂದು ಓತಪ್ರೋತವಾಗಿ ಮಾತನಾಡುತ್ತಾ, ಜನರುಗಳನ್ನು ಜಾತಿ ಮತ್ತು ಉಪಜಾತಿಗಳ ಮೂಲಕ ಒಡೆಯುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾ, ಅಧಿಕಾರದಲ್ಲಿ ಇರಲೀ ಇಲ್ಲದಿರಲೀ ಅತ್ಯುನ್ನತ ಅಧಿಕಾರವನ್ನು ಪಡೆಯುವುದರಲ್ಲಿ ಸಫಲರಾಗಿದ್ದರು. ಇನ್ನು ವಯಕ್ತಿಕವಾಗಿ ಹೇಳಬೇಕೆಂದರೆ, ತಮ್ಮ… Read More ಹೇಳೋದು ಶಾಸ್ತ್ರ ತಿನ್ನೋದು ಮಾತ್ರಾ ಬದನೇಕಾಯಿ