ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಶ್ರೀ ಮಧ್ವಾಚಾರ್ಯರು

ಸನಾತನ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಆಚಾರ್ಯತ್ರಯರಲ್ಲಿ ಒಬ್ಬರಾದ ಶ್ರೀ ಮಧ್ವಾಚಾರ್ಯರು ನೆನಪಿನಲ್ಲಿ ಆಚರಿಸುವ ಮಧ್ವನವಮಿಯ ವಿಶೇಷತೆಗಳೇನು? ಮಧ್ವಾಚಾರ್ಯರ ಸಾಧನೆಗಳ ಕುರಿತಾದ ವಿಶೇಷ ಮಾಹಿತಿ ಇದೋ ನಿಮಗಾಗಿ
Read More ಶ್ರೀ ಮಧ್ವಾಚಾರ್ಯರು