ಸಂಕಟ ಬಂದಾಗ ವೆಂಕಟರಮಣ

ತಾನೊಬ್ಬ ಮಾಸ್ ಲೀಡರ್ ಎನ್ನುವ ಹುಂಬತನದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುಲಭವಾಗಿ ಗೆಲ್ಲಲು ಒಂದು ಸುರಕ್ಷಿತ ಕ್ಷೇತ್ರವಿಲ್ಲವೇ? ಮಾಂಸ ಸೇವಿಸಿ ಹಿಂದೂ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವ ಸಿದ್ದು, ಕೋಲಾರ ಕ್ಷೇತ್ರ ಸುರಕ್ಷಿತವಲ್ಲಾ ಎಂದು ಎರಡನೇ ಟಿಕೆಟ್ ಗಳಿಸಿಕೊಳ್ಳಲು, ತಮ್ಮೂರಿನ ದೇವತೆಯು ಮೊರೆ ಹೊಕ್ಕಿರುವುದು, ಯಾಕೋ ಕಾಂತಾರ ಸಿನಿಮಾದಲ್ಲಿನ ಧಣಿ, ದೈವ ನರ್ತಕ ಗುರವನಿಗೆ ಆಮಿಷವೊಡ್ಡಿ ತಾನು ಹೇಳಿದಂತೆ ದೈವ ನುಡಿಯಬೇಕೆಂದು ತಾಕೀತು ಮಾಡಿದಂತಿದೆ ಎನಿಸುತ್ತಿದೆ ಅಲ್ವೇ?… Read More ಸಂಕಟ ಬಂದಾಗ ವೆಂಕಟರಮಣ

ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ, ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಎಂಬ ಹತ್ತಾರು ಹೆಸರುಗಳಿಂದ ಕರೆಯಿಸಿಕೊಳ್ಳುವ ಬದಾಮಿಯ ಬನಶಂಕರಿಯಲ್ಲಿ ನಡೆಯುವ ಬನದ ಹುಣ್ಣಿಮೆ ಜಾತ್ರೋತ್ಸವ, ಬನಶಂಕರಿ ಸ್ಥಳ ಮಹತ್ಮೆ ಮತ್ತು ದೇವಿಯ ಐತಿಹ್ಯದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಬದಾಮಿಯ ಅನ್ನಪೂರ್ಣೆಯರು

ಅರೇ ಇದೆಂತಹಾ ಶೀರ್ಷಿಕೆ? ಬದಾಮಿಯಲ್ಲಿರುವುದು ಬನಶಂಕರಿ ದೇವಿ. ಅನ್ನಪೂರ್ಣೇ ಇರುವುದು ಹೊರನಾಡಿನಲ್ಲಿ ಎಂದು ಯೋಚಿಸುತ್ತಿದ್ದರೆ, ನಿಮ್ಮ ಉಹೆ ತಪ್ಪೆಂದು ಹೇಳುತ್ತಿಲ್ಲ. ಹಸಿದವರಿಗೆ ಹೊಟ್ಟೇ ತುಂಬ ಅಮ್ಮನ ಮಮತೆಯಿಂದ ಊಟ ಬಡಿಸುವ ಅನ್ನಪೂರ್ಣೆಯರು ಎಲ್ಲಾ ಮನೆಗಳಲ್ಲಿಯೂ ಒಬ್ಬೊಬ್ಬರು ಇದ್ದರೆ, ಶಾಕಾಂಬರಿ ಬದಾಮಿಯ ತಾಯಿ ಬನಶಂಕರಿಯ ಸನ್ನಿಧಿಯಲ್ಲಿ ಇಂತಹ ನೂರಾರು ಅನ್ನಪೂರ್ಣೆಯರನ್ನು ಕಾಣಬಹುದಾದಂತಹ ಸುಂದರ ರೋಚಕವಾದ ಅನುಭವ ಇದೋ ನಿಮಗಾಗಿ. ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ ತಾಯಿ ಬನಶಂಕರಿಯಾಗಿ ನೆಲೆಸಿರುವ ಶ್ರೀ ಕ್ಷೇತ್ರವೇ ಬದಾಮಿ. ಈ ಮಹಾತಾಯಿಯನ್ನು… Read More ಬದಾಮಿಯ ಅನ್ನಪೂರ್ಣೆಯರು