ಬಲರಾಮ ಜಯಂತಿ

ದ್ವಾಪರ ಯುಗದ ಮಹಾಭಾರತದಲ್ಲಿ ಪಾಂಡವರು ಮತ್ತು ಕೌರವರು ಕಥೆಯಾದರೂ ಇಡೀ ಮಹಾಭಾರತದಲ್ಲಿ ಶ್ರೀಕೃಷ್ಣನು ಅತ್ಯಂತ್ಯ ಪ್ರಮುಖ ಪಾತ್ರವನ್ನು ವಹಿಸಿರುತ್ತಾನೆ. ಒಂದು ರೀತಿ ಅತನೇ ಸೂತ್ರಧಾರಿಯಾಗಿ ಉಳಿದವರೆಲ್ಲರೂ ಆತ ಆಡಿಸಿಸಂತೆ ಆಡುವ ಪಾತ್ರಧಾರಿಗಳಂತೆ ಕಾಣುತ್ತಾರೆ ಎಂದರೂ ತಪ್ಪಾಗದು. ಮಹಾವಿಷ್ಣುವಿನ ದಶಾವತಾರದಲ್ಲಿ ಕೃಷ್ಣನದ್ದು 8ನೇ ಅವತಾರವಾದರೆ, ಅವರನ ಅಣ್ಣನಾಗಿ ಸದಾಕಾಲವೂ ಬೆಂಗಾವಲಾಗಿ ಬಲರಾಮನು ಇದ್ದೇ ಇರುತ್ತಾನೆ. ದೇವಕಿಯ ಅಣ್ಣ ಮತ್ತು ದುಷ್ಟ ರಾಜನಾದ ಕಂಸನಿಗೆ ಆತನ ತಂಗಿ ದೇವಕಿಯ ಎಂಟನೇ ಸಂತಾನನಿಂದಲೇ ಅಂತ್ಯವಾಗುವನೆಂಬ ಅಶರೀರವಾಣಿಯ ಮಾತನ್ನು ಕೇಳಿದ ನಂತರ ಆತ… Read More ಬಲರಾಮ ಜಯಂತಿ

ಪುರಿ ಜಗನ್ನಾಥ ರಥಯಾತ್ರೆ

ಒರಿಸ್ಸಾದ ಪುರಿಯಲ್ಲಿ ಪ್ರತೀ ವರ್ಷವೂ ಲಕ್ಷಾಂತರ ಜನರ ಸಮ್ಮುಖದಲ್ಲಿ ವೈಭವವಾಗಿ ಶ್ರೀ ಜಗನ್ನಾಥ, ಬಲಭದ್ರ ಮತ್ತು ಸುಭದ್ರಯ ರಥಯಾತ್ರೆಯ ಸಡಗರ ಸಂಭ್ರಮಗಳನ್ನು ಕುಳಿತಲ್ಲಿಂದಲೇ ಕಣ್ತುಂಬಿಸಿಕೊಳ್ಳೋಣ ಬನ್ನಿ.… Read More ಪುರಿ ಜಗನ್ನಾಥ ರಥಯಾತ್ರೆ