ಅಪ್ರತಿಮ ದೇಶಪ್ರೇಮಿ ಸರ್ ಚೆಟ್ಟೂರು ಶಂಕರನ್ ನಾಯರ್

ಒಬ್ಬ ವ್ಯಕ್ತಿ, ಕೆಲವು ಕುಟುಂಬಗಳ ಹೋರಾಟ, ತ್ಯಾಗ ಮತ್ತು ಬಲಿದಾನಗಳಿಂದ ಈ ದೇಶಕ್ಕೆ ಸ್ವಾತ್ರಂತ್ರ್ಯ ದೊರೆತಿದೆ. ಹಾಗಾಗಿ ತಾವು ಈ ದೇಶದ ಕಾನೂನಿಗಿಂತಲೂ ಅತೀತರು ಎಂದು ಬೊಬ್ಬಿರುತ್ತಿರುವ ಈ ಸಂದರ್ಭದಲ್ಲಿ, ಬ್ರಿಟೀಷಶ್ ಸರ್ಕಾರಲ್ಲಿ ಉನ್ನತ ಹುದ್ದೆಯಲ್ಲಿದ್ದರೂ, ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ವಿರುದ್ಧ ಸೆಟೆದೆದ್ದು, ತಮ್ಮ ಕೆಲಸಕ್ಕೆ ರಾಜೀನಾಮೇ ನೀಡಿ, ಲಂಡನ್ನಿನಲ್ಲಿ ಬ್ರಿಟೀಷರ ವಿರುದ್ಧ ನ್ಯಾಯಯುತವಾಗಿ ಹೋರಾಡಿ, ವಿರೋಚಿತ ಸೋಲನ್ನು ಅನುಭವಿಸಿದರೂ, ಬ್ರಿಟೀಷರು ಮಾಡಿದ ಆ ಅಮಾನವೀಯ ಕೃತ್ಯವನ್ನು ಇಡೀ ಪ್ರಪಂಚಕ್ಕೆ ತಿಳಿಸಿದಂತಹ ಅಪ್ರತಿಮ ದೇಶಪ್ರೇಮಿ ಸರ್ ಚೆಟ್ಟೂರು ಶಂಕರನ್ ನಾಯರ್ ಅವರಿಂದ ಕಲಿಯಬೇಕಾದದ್ದು ಬಹಳಷ್ಟಿದೆ.… Read More ಅಪ್ರತಿಮ ದೇಶಪ್ರೇಮಿ ಸರ್ ಚೆಟ್ಟೂರು ಶಂಕರನ್ ನಾಯರ್

ಚಾಪೇಕರ್ ಸಹೋದರರು

ಇವತ್ತಿನ ಬಹುತೇಕ ರಾಜಕೀಯ ಪಕ್ಷದ ನಾಯಕರುಗಳು ನಮ್ಮವರು ಈ ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ್ದಾರೆ ಅಷ್ಟು ತ್ಯಾಗ ಮಾಡಿದ್ದಾರೆ ಎಂದು ಪುಂಖಾನು ಪುಂಖವಾಗಿ ಹೇಳುತ್ತಲೇ ಜನರನ್ನು ಮರಳು ಮಾಡುತ್ತಿರುವ ಸಂಧರ್ಭದಲ್ಲಿ ಒಂದೇ ಕುಟುಂಬದ, ಅದರಲ್ಲೂ ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ಅಣ್ಣ ತಮ್ಮಂದಿರಾದ ಚಾಪೇಕರ್ ಸಹೋದರರನ್ನು ಬ್ರಿಟೀಷ್ ಅಧಿಕಾರಿಗಳು ಮತ್ತು ಮಿತ್ರದ್ರೋಹ ಎಸಗಿದ ಸಾಕ್ಷಿಯಾಗಿದ್ದ ಭಾರತೀಯನನ್ನು ಕೊಂಡಿದ್ದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದಾಗ ಅವರೆಲ್ಲರೂ ಸಂತೋಷದಿಂದ ಭಾರತಮಾತೆಗೆ ತಮ್ಮ ಪ್ರಾಣವನ್ನು ಅರ್ಪಿಸಿದ್ದನ್ನು ನೆನಪಿಸಿಕೊಂಡು ಆ ಸಹೋದರಿಗೆ ಎರಡು… Read More ಚಾಪೇಕರ್ ಸಹೋದರರು

ಅನಂತ ಲಕ್ಷ್ಮಣ ಕಾನ್ಹೇರೆ

ಇತಿಹಾಸ ತಿಳಿಯದ ಕೆಲವು ಅರಿವುಗೇಡಿಗಳು ವೀರ ಸಾವರ್ಕರ್ ಅವರೊಬ್ಬ ಹೇಡಿ ಹಾಗೂ ಬ್ರಿಟಿಷರಿಗೆ ಕ್ಷಮೆ ಅರ್ಜಿ ಬರೆದು ಅವರೊಂದಿಗೆ ಶಾಮೀಲಾರಾಗಿದ್ದರು ಎಂದು ಪದೇ ಪದೇ ಹೇಳುವಾಗ ನಿಜಕ್ಕೂ ಮೈಯ್ಯಲ್ಲಿರುವ ರಕ್ತ ಕುರಿಯುತ್ತದೆ. ನಿಜ ಹೇಳಬೇಕೆಂದರೆ ಸ್ವಾತ್ರಂತ್ರ್ಯ ಹೋರಾಟದ ಸಮಯದಲ್ಲಿ ಬಹುತೇಕ ಕ್ರಾಂತಿಕಾರಿಗಳಿಗೆ ಪ್ರೇರಣಾದಾಯಕರಾಗಿದ್ದಲ್ಲದೇ ಅವರ ಹಿಂದೆ ನಿಂತು ಅವರ ಎಲ್ಲಾ ಹೋರಾಟಗಳಿಗೂ ಶಕ್ತಿ ತುಂಬುತಿದ್ದದ್ದೇ ವೀರ ಸಾವರ್ಕರ್. ಅಂತಹ ವೀರ ಸಾವರ್ಕರ ಗರಡಿಯಲ್ಲಿ ತಯಾರಾಗಿ ದೇಶದ ಸ್ವಾತ್ರಂತ್ರ್ಯಕ್ಕಾಗಿ ತಮ್ಮ 18ರ ಪ್ರಾಯದಲ್ಲೇ 19 ಎಪ್ರಿಲ್ 1910 ರಂದು… Read More ಅನಂತ ಲಕ್ಷ್ಮಣ ಕಾನ್ಹೇರೆ

ಶ್ರೀ ಮದನ್ ಲಾಲ್ ಡಿಂಗ್ರಾ

ಆಗ 1900 ಆರಂಭದ ದಿನಗಳು. ಇಂಗ್ಲೇಂಡಿನ ನೈಟ್ ಕ್ಲಬ್ಬಿನಲ್ಲಿ ಚೆನ್ನಾಗಿ ಉಡುಪು ಧರಿಸಿಕೊಂಡು ಅಲ್ಲಿಯ ರಂಗು ರಂಗಿನ ಬೆಳೆಕಿನಲ್ಲಿ ರಂಗಾದ ಹುಡುಗಿಯರೊಂದಿಗೆ ಶೋಕಿ ಮಾಡುತ್ತಿದ್ದ ಭಾರತೀಯ ತರುಣನೊಬ್ಬ ಶ್ಯಾಮ್ ಜೀ ವರ್ಮ ಮತ್ತು ವೀರಸಾವರ್ಕರ್ ಅವರ ಪ್ರಖರ ಮಾತುಗಳಿಂದ ಪ್ರೇರಿತನಾಗಿ ಇದ್ದಕ್ಕಿದ್ದಂತೆಯೇ ತನ್ನ ಶೋಕಿಗಳನ್ನೆಲ್ಲಾ ಬದಿಗೊತ್ತಿ ತನ್ನ ತಾಯ್ನಾಡು ಭಾರತವನ್ನು ದಾಸ್ಯದಲ್ಲಿ ಇಟ್ಟುಕೊಂಡಿದ್ದ ಬ್ರಿಟೀಷರಿಗೆ ಅವರ ನೆಲದಲ್ಲಿಯೇ ಬುದ್ದಿ ಕಲೆಸಬೇಕೆಂದು ಫಣ ತೊಟ್ಟು ಇಂಗ್ಲೆಂಡಿನಲ್ಲಿಯೇ ಮರಣ ದಂಡನೆಗೆ ಒಳಗಾಗಿ ಬ್ರಿಟೀಷರನ್ನು ಭಾರತದಿಂದ ಹೊರಹಾಕಲು ತನ್ನ ಪ್ರಾಣವನ್ನೇ ತ್ಯಾಗ… Read More ಶ್ರೀ ಮದನ್ ಲಾಲ್ ಡಿಂಗ್ರಾ