ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಇಲ್ಲಿ ನನ್ನದೇನಿದೆ, ಎಲ್ಲವೂ ಭಗವಂತನದು. ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು. ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತಿದ್ದ ನಿಸ್ವಾರ್ಥ ನಿಶ್ಕಲ್ಮಶರಾದ ಅಪರೂಪದ ಯೋಗಿಗಳಾಗಿದ್ದ ಶ್ರೀ ಸಿದ್ದೇಶ್ವಸ್ವಾಮಿಗಳ ವ್ಯಕ್ತಿ, ವ್ಯಕ್ತಿತ್ವದ ಜೊತೆ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ

ಅತಿರೇಕದ ಅಭಿಮಾನ

ಕನ್ನಡದ ಜನಪ್ರಿಯ ನಟ ದರ್ಶನ್ ಮುಂದಿನ ತಿಂಗಳು ಬಿಡುಗಡೆಯಾಗುತ್ತಿರುವ ತಮ್ಮ ಕ್ರಾಂತಿ ಚಿತ್ರದ ಪ್ರಚಾರಕ್ಕೆಂದು ಹೊಸಪೇಟೆಗೆ ಹೋಗಿರುವಾಗ ಅವರ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ತೂರಿರುವುದು ನಿಜಕ್ಕು ಅಕ್ಷಮ್ಯ ಅಪರಾಧವಾಗಿದ್ದು ಖಂಡನಾರ್ಯವಾಗಿದೆ. ಅಂತಹ ಕುಕೃತ್ಯಗಳಿಗೆ ರಣೀಭೂತರು ಯಾರು? ಎಂಬ ವಿಷಯ ನಿಜಕ್ಕೂ ಆಘಾತಕಾರಿಯಾಗಿದೆ. ಈ ಖಟನೆಯ ವಸ್ತುನಿಷ್ಟ ವರದಿ ಇದೋ ನಿಮಗಾಗಿ… Read More ಅತಿರೇಕದ ಅಭಿಮಾನ