ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಈ ಲೇಖನದಲ್ಲಿ ಪ್ರಸಕ್ತ ಎರಡು ವಿಷಯಗಳು ಮತ್ತು ಕಳೆದ ವರ್ಷದ ಒಂದು ಘಟನೆಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತಿದ್ದೇನೆ ಕಳೆದ ವಾರ ಕರ್ನಾಟಕದ ಖ್ಯಾತ ನಟರು ಮತ್ತು ರಾಜಕಾರಣಿಗಳೂ ಆಗಿದ್ದ ಶ್ರೀ ಅಂಬರೀಷ್ ಅವರ ಪುತ್ರತನ ಮದುವೆ ಬಹಳ ಅದ್ದೂರಿಯಿಂದ ಬೆಂಗಳೂರಿನಲ್ಲಿ ತಮ್ಮ ಆತ್ಮೀಯರ ಸಮ್ಮುಖದಲ್ಲಿ ನಡೆದು ನಂತರ ಗಣ್ಯರಿಗಾಗಿ ಆರತಕ್ಷತೆಯೂ ಬೆಂಗಳೂರಿನಲ್ಲಿಯೇ ನಡೆದ ಕಾರಣ, ತಮ್ಮನ್ನು ಬಹಳವಾಗಿ ಪ್ರೀತಿಸುವ ಮತ್ತು ಆರಾಧಿಸುವ ತವರು ಊರಾದ ಮಂಡ್ಯಾದ ಜನರಿಗಾಗಿ ಬೀಗರ ಊಟವನ್ನು ಮಂಡ್ಯ ಬಳಿಯ ಗೆಜ್ಜಲಗೆರೆಯಲ್ಲಿ ಬಹಳ ಅದ್ದೂರಿಯಿಂದ… Read More ಬಿಟ್ಟಿ ಎಂದರೆ ಮೈ ಎಲ್ಲಾ ಬಾಯಿ

ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

18 ರಿಂದ 22 ವರ್ಷಗಳ ನಡುವಿನ ಯುವ ಜನತೆಯ ಮನಸ್ಸು ಒಂದು ರೀತಿಯ ಮರ್ಕಟ ಮನಸ್ಸು ಎಂದೇ ಹೇಳಲಾಗುತ್ತದೆ. ಈ ವಯಸ್ಸಿನ ಬಹುತೇಕ ಮಕ್ಕಳಿಗೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಅರಿವಿರದೇ ಅಡ್ಡದಾರಿಗಳನ್ನು ಹಿಡಿಯುವ ಸಂಭವವೇ ಹೆಚ್ಚಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇಂದಿನ ಯುವ ಜನತೆಗೆ ಈ ದೇಶದ ಬಗ್ಗೆ ಅಭಿಮಾನವೇ ಇಲ್ಲಾ ರಾಷ್ಟ್ರೀಯತೆಯಂತೂ ಇಲ್ಲವೇ ಇಲ್ಲಾ ಎಂದು ಹೇಳುವವರಿಗೇನೂ ಕಡಿಮೆ ಇರಲಿಲ್ಲ. ಇಂತಹ ಸಮಸ್ಯೆಗಳಿಗಾಗಿಯೇ ಕೇಂದ್ರ ಸರ್ಕಾರ ಮತ್ತು ಭಾರತೀಯ ರಕ್ಷಣಾ… Read More ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

ಹೃದಯ ಶ್ರೀಮಂತಿಕೆ

ದಿನವಿಡೀ ಕಛೇರಿಯಲ್ಲಿ ಕೆಲಸ ಮಾಡಿದ ನಂತರ ಸುಸ್ತಾಗಿ ಸಂಜೆ ಮನೆಗೆ ಹೋಗಬೇಕೆಂದು ಬಸ್ ನಿಲ್ದಾಣದಲ್ಲಿ ನಿಂತಿದ್ದೆ. ವಿಪರೀತ ಜನಸಂದಣಿಯಿಂದಾಗಿ ಒಂದೆರಡು ಬಸ್ಸುಗಳು ನಮ್ಮ ನಿಲ್ದಾಣದಲ್ಲಿ ನಿಲ್ಲಿಸದೇ ಹಾಗೇ ಹೊರಟು ಹೋದವು. ಆದಾದ ಕೆಲವು ಸಮಯದ ನಂತರ ಬಂದ ಮೂರನೇ ಬಸ್ಸಿನಲ್ಲಿಯೂ ಸಾಕಷ್ಟು ಜನರಿದ್ದರು. ಅದಾಗಲೇ ಸಾಕಷ್ಟು ಸಮಯವಾಗಿದ್ದರಿಂದ ಮಾತ್ತು ಬಸ್ಸಿಗೆ ಕಾದೂ ಕಾದೂ ಸುಸ್ತಾದ ಪರಿಣಾಮ ವಿಧಿ ಇಲ್ಲದೇ ಹಾಗೂ ಹೀಗೂ ಮಾಡಿಕೊಂಡು ಬಸ್ಸನ್ನೇರಿ ಒಂದು ಕಂಬಕ್ಕೆ ಒರಗಿ ನಿಂತು ಕೊಂಡೆ. ಅಲ್ಲಿಂದ ಸ್ವಲ್ಪ ದೂರ ಪ್ರಯಾಣಿಸುತ್ತಲೇ… Read More ಹೃದಯ ಶ್ರೀಮಂತಿಕೆ