ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃ ಭಾಷೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಮಕ್ಕಳಿಗೆ ಮಾತೃ ಭಾಷಾ ಕಲಿಕೆ ಎಷ್ಟು ಅವಶ್ಯಕ?
ಕಲಿಯೋಕೆ ಕೋಟಿ ಭಾಷೆ ಇದ್ದರೂ, ಆಡೋಕೆ ಒಂದೇ ಭಾಷೆ, ಕನ್ನಡ.. ಕನ್ನಡ.. ಅದೂ ಕಸ್ತೂರಿ ಕನ್ನಡವೇ ಏಕಾಗಬೇಕು ಎಂಬೆಲ್ಲದರ ಕುತೂಹಕಾರಿ ಮಾಹಿತಿ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಅಖಂಡ ಭಾರತದ ವಿಭಜನೆ

ಅಖಂಡ ಭಾರತದ ವಿಭಜನೆ ಎಂಬ ಶೀರ್ಷಿಕೆ ಓದಿದ ತಕ್ಷಣವೇ ನಮಗೆ ನೆನಪಾಗೋದೇ 1947ರಲ್ಲಿ ಬ್ರಿಟೀಷರು ಧರ್ಮಾಧಾರಿತವಾಗಿ ಭಾರತ ಮತ್ತು ಪಾಕೀಸ್ಥಾನದ ವಿಭಜನೆ ಮಾಡಿಹೋಗಿದ್ದೇ ನೆನಪಾಗುತ್ತದೆ. ಆದರೆ ನಿಜ ಹೇಳಬೇಕೆಂದರೆ ಬ್ರಿಟಿಷರು ಭಾರತದಿಂದ ಸಂಪೂರ್ಣವಾಗಿ ಕಾಲು ಕೀಳುವ ಮೊದಲು ಕಡೆಯ 61 ವರ್ಷಗಳಲ್ಲಿ 7 ಬಾರಿ ಭಾರತವನ್ನು ವಿಭಜನೆ ಮಾಡಿದ್ದಾರೆ. ಎಲ್ಲದ್ದಕ್ಕಿಂತಲೂ ಮುಖ್ಯವಾಗಿ ಬ್ರಿಟಿಷರು ತಾವು ಆಳುತ್ತಿದ್ದ ಬೇರೆ ಯಾವುದೇ ರಾಷ್ಟ್ರವನ್ನು ವಿಭಜನೆ ಮಾಡದಿದ್ದರೂ, ಭಾರತವನ್ನು ಮಾತ್ರಾ ಇಷ್ಟೊಂದು ಬಾರಿ ವಿಭಜನೆ ಮಾಡುವ ಮುಖಾಂತರ ಭಾರತ ದೇಶ ಏಷ್ಯಾ… Read More ಅಖಂಡ ಭಾರತದ ವಿಭಜನೆ

ವಿಜಯ ದಿವಸ್ ಮತ್ತು ಪ್ರಹಾರ ದಿವಸ್

ಡಿಸೆಂಬರ್ 16, 1971 ನಿಜಕ್ಕೂ ನಮ್ಮ ಭಾರತದ ಮೂರೂ ಸೇನೆಗಳಿಗೆ ಅತ್ಯಂತ ಸ್ಮರಣಿಯ ದಿನ. ಇಡೀ ಪ್ರಪಂಚವೇ ನಮ್ಮ ವಿರುದ್ಧವಾಗಿದ್ದರೂ, ಸ್ವತಃ ಅಮೇರಿಕಾ ಹಿಂಬಾಗಿಲಿನಿಂದ ಪಾಕೀಸ್ಥಾನಕ್ಕೆ ಸಹಾಯ ಮಾಡುತ್ತಿದ್ದರೂ, ಯಾವುದೇ ರೀತಿಯ ಆಧುನಿಕ ಶಸ್ತ್ರಾಸ್ತ್ರಗಳು ನಮ್ಮ ಬಳಿ ಇಲ್ಲದಿದ್ದರೂ ನಮ್ಮ ಭೂ,ವಾಯು ಮತ್ತು ಜಲ ಸೇನೆಗಳು ಜಂಟಿಯಾಗಿ ಛಲದಿಂದ ಪಾಕೀಸ್ಥಾನದ ವಿರುದ್ಧ ಜನರಲ್ ಮಾಣಿಕ್ ಷಾ ಅವರ ನೇತೃತ್ವದಲ್ಲಿ ಹೋರಾಡಿ ಸುಮಾರು 93000ಕ್ಕೂಅಧಿಕ ಪಾಕೀ ಸೈನಿಕರನ್ನು ಸೆರೆಗೈದು ಇಂದಿನ ಬಾಂಗ್ಲಾದೇಶದ ಚಿತ್ತಗಾಂಗ್ನಲ್ಲಿ ಅಂದಿನ ಪೂರ್ವ ಪಾಕೀಸ್ಥಾನದ ಜೆನರಲ್… Read More ವಿಜಯ ದಿವಸ್ ಮತ್ತು ಪ್ರಹಾರ ದಿವಸ್