ನಾಯಿಬಾಲ ಸದಾ ಕಾಲವೂ ಡೊಂಕೇ!!

ಸಿಂಹಾಸನದ ಮೇಲೆ ಕೂರಿಸಿದರೂ, ನಾಯಿ ಹೊಲಸು ನೋಡಿ ಜಿಗಿಯಿತಂತೆ! ಎನ್ನುವಂತೆ, ತಮ್ಮ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದ್ದರೂ ಹಿಂದೂಗಳ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಭ್ರಾತೃತ್ವದ ಪಾಠ ಮಾಡಿದ ಭಾನು ಮುಷ್ತಾಕ್ ಅವರ ಮತಾಂಧ ಮೂಲಭೂತ ಆಷಾಡಭೂತನದ ಮತ್ತೊಂದು ಮುಖದ ಆನಾವರಣ ಇದೋ ನಿಮಗಾಗಿ… Read More ನಾಯಿಬಾಲ ಸದಾ ಕಾಲವೂ ಡೊಂಕೇ!!

ಶಿಕ್ಷಣದಲ್ಲೂ ತುಷ್ಟೀಕರಣವೇ?

ಧರ್ಮಸ್ಥಳ ದಂಗಲ್, ದಸರಾ ಉದ್ಭಾಟನೆ, ಚಾಮುಂಡಿ ಬೆಟ್ಟದ ಕುರಿತಾದ ವಿವಾದಾತ್ಮಕ ಹೇಳಿಕೆ, ಕಲಾಸೀಪಾಳ್ಯದಲ್ಲಿ ಕೇಸರಿ ಶಾಲು ಹೀಗೆ ಒಂದಲ್ಲಾ ಒಂದು ಹಿಂದೂ ವಿರೋಧಿ ಚಟುವಟಿಕೆಗಳ ಮಧ್ಯೆ, ಸರ್ಕಾರಿ ಪ್ರಾಥಮಿಕ ತರಗತಿಯ ಮಕ್ಕಳಿಗೆ “ರೂಮ್ ಟು ರೀಡ್” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈದ್ ಮಿಲಾದ್ ಹಬ್ಬದ ಕುರಿತಾಗಿ ಖಡ್ಡಾಯವಾಗಿ ಓದ ಬೇಕೆಂದು ರಾಜ್ಯಸರ್ಕಾರ ಕಳುಹಿಸಿರುವ ಸುತ್ತೋಲೆಯ ಹಿಂದಿನ ಕರಾಳ ಕಥನ ಇದೋ ನಿಮಗಾಗಿ… Read More ಶಿಕ್ಷಣದಲ್ಲೂ ತುಷ್ಟೀಕರಣವೇ?