ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ಸಕಲ ಹಿಂದೂಗಳ ಆರಾಥ್ಯದೈವ ಪ್ರಭು ಶ್ರೀರಾಮನ ಭವ್ಯವಾದ ದೇವಾಲಯ ಅಯೋಧ್ಯೆಯಲ್ಲಿ 2024 ರ ಜನವರಿ 22ರಂದು ಲೋಕಾರ್ಪಣೆ ಆಗುತ್ತಿರುವ ಸಂಧರ್ಭದಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ದೇವಾಲಯ ನಿರ್ಮಿಸಲು ಹೋರಾಟ ಮಾಡಬೇಕಾದಂತಹ ಪ್ರಸಂಗ ಉಂಟಾಗಿದ್ದರ ಹಿನ್ನಲೆಯನ್ನು ನಾವು ಅರಿತುಕೊಳ್ಳಬೇಕಾಗುತ್ತದೆ. ಅನಾದಿ ಕಾಲದಿಂದಲೂ ನಮ್ಮ ದೇಶ ಬೌದ್ಧಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಸಂಪಧ್ಭರಿತವಾಗಿದ್ದ ದೇಶವಾಗಿತ್ತು. ಅದರಲ್ಲೂ ವಿಶೇಷವಾಗಿ ಭಾರತದ ಸಾಂಬಾರ ಪದಾರ್ಥಗಳಿಗೆ ವಿದೇಶದಲ್ಲಿ ಅತ್ಯಂತ ಬೇಡಿಕೆ ಇದ್ದರೆ, ಇನ್ನು ಅಪಾರವಾದ ಖನಿಖ ಸಂಪತ್ತುಗಳನ್ನು ಹೊಂದಿದ್ದಂತಹ ಈ ದೇಶದ ಮೇಲೇ ಅನೇಕ… Read More ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ
ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು