ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಸಕಲ ಹಿಂದೂಗಳ ಆರಾಥ್ಯದೈವ ಪ್ರಭು ಶ್ರೀರಾಮನ ಭವ್ಯವಾದ ದೇವಾಲಯ ಅಯೋಧ್ಯೆಯಲ್ಲಿ 2024 ರ ಜನವರಿ 22ರಂದು ಲೋಕಾರ್ಪಣೆ ಆಗುತ್ತಿರುವ ಸಂಧರ್ಭದಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ದೇವಾಲಯ ನಿರ್ಮಿಸಲು ಹೋರಾಟ ಮಾಡಬೇಕಾದಂತಹ ಪ್ರಸಂಗ ಉಂಟಾಗಿದ್ದರ ಹಿನ್ನಲೆಯನ್ನು ನಾವು ಅರಿತುಕೊಳ್ಳಬೇಕಾಗುತ್ತದೆ. ಅನಾದಿ ಕಾಲದಿಂದಲೂ ನಮ್ಮ ದೇಶ ಬೌದ್ಧಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಸಂಪಧ್ಭರಿತವಾಗಿದ್ದ ದೇಶವಾಗಿತ್ತು. ಅದರಲ್ಲೂ ವಿಶೇಷವಾಗಿ ಭಾರತದ ಸಾಂಬಾರ ಪದಾರ್ಥಗಳಿಗೆ ವಿದೇಶದಲ್ಲಿ ಅತ್ಯಂತ ಬೇಡಿಕೆ ಇದ್ದರೆ, ಇನ್ನು ಅಪಾರವಾದ ಖನಿಖ ಸಂಪತ್ತುಗಳನ್ನು ಹೊಂದಿದ್ದಂತಹ ಈ ದೇಶದ ಮೇಲೇ ಅನೇಕ… Read More ಅಯೋಧ್ಯೆಯಲ್ಲಿ 1949ರ ಡಿಸೆಂಬರ್ 23ರಂದು ರಾಮ ಲಾಲನ ಪ್ರತಿಷ್ಥಾಪನೆ ಅದ ರೋಚಕತೆ

ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ

ನಮ್ಮ ದೇಶದ ಯಾವುದೇ ಪ್ರದೇಶಕ್ಕೆ ಹೋಗಿ ಯಾರನ್ನಾದರೂ ನಿಮ್ಮ ಹೆಸರೇನು? ನಿಮ್ಮ ತಂದೆಯ ಹೆಸರೇನು? ನಿಮ್ಮ ತಾತನ ಹೆಸರೇನು? ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ನಿಮ್ಮ ಮುತ್ತಾತನ ಹೆಸರೇನು? ಎಂದು ಕೇಳ ಬಹುದು ಅದಕ್ಕಿಂತ ಹೆಚ್ಚಿನದ್ದೇನೂ ಅವರಿಗೆ ಗೊತ್ತಿರಲಿಕ್ಕಿಲ್ಲ. ಆದರೆ ಅದೇ ರಾಮನ ಬಗ್ಗೆ ಕೇಳಿ ಆತ ಥಟ್ ಅಂತಾ,‌ ಪ್ರಭು ಶ್ರೀ ರಾಮಾ, ವಿಷ್ಣುವಿನ ದಶಾವತಾರದಲ್ಲಿ ಏಳನೇ ಅವತಾರ. ದಶರಥನಿಗೆ ಮೂರು ಜನ ಆಧಿಕೃತವಾದ ರಾಣಿಯರಿದ್ದರೂ ಮಕ್ಕಳಾಗದಿದ್ದಾಗ ಪುತ್ರಕಾಮೇಷ್ಟಿ ಯಾಗದ ಫಲವಾಗಿ ಜನಿಸಿದ ನಾಲ್ಕು… Read More ಶ್ರೀ ರಾಮ ಜನ್ಮಭೂಮಿ ನಡೆದು ಬಂದ ಹಾದಿ