ಅನುಭವದ ಪಾಠ

ನೀರು ಎಲ್ಲರ ಜೀವಾಮೃತ. ಕಡೇ ಪಕ್ಷ ಊಟ ಇಲ್ಲದಿದ್ದರೂ ಸುಮಾರು ದಿನಗಳು ಜೀವಿಸಬಹುದು. ಆದರೆ ನೀರು ಇಲ್ಲದೇ ಜೀವಿಸಲು ಸಾಧ್ಯವೇ ಇಲ್ಲ. ಎಷ್ಟೋ ಬಾರಿ ಆಹಾರ ಇಲ್ಲದಿದ್ದಾಗ ಹೊಟ್ಟೆ ತುಂಬಾ ನೀರನ್ನು ಕುಡಿದೇ ಹೊಟ್ಟೆ ತುಂಬಿಸುಕೊಂಡ ಎಷ್ಟೋ ಉದಾಹರಣೆಗಳಿವೆ. ಅಂತಹ ನೀರನ್ನು ಕುಡಿಯುವಾಗ ಆದ ಅನುಭವದ ಸಂಗತಿಯೇ ಇಂದಿನ ಕಥಾವಸ್ತು. ಶಂಕರ ಅದೊಂದು ಪ್ರತಿಷ್ಥಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಭಾರತದಲ್ಲದೇ ದೇಶ ವಿದೇಶದ ನಾನಾ ಭಾಗಗಳಲ್ಲಿ ಅವನ ಕಂಪನಿಯ ಶಾಖೆ ಇತ್ತು. ಪ್ರಪ್ರಥಮ ಬಾರಿಗೆ ಅವನಿಗೆ ಕೆಲಸದ… Read More ಅನುಭವದ ಪಾಠ