ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ದಿನಾಂಕ 27.03.2024 ಬುಧವಾರ, ಪಾಲ್ಗುಣ ಮಾಸದ ಬಹುಳ ಬಿದಿಗೆಯಂದು ‌ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತಹಸ್ತದಿಂದ ನಡೆದ ಬಾಳಗಂಚಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವದ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ಬಾಳಗಂಚಿ ಚೋಮನ ಹಬ್ಬ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ನಮ್ಮೂರು ಬಾಳಗಂಚಿ. ಸದ್ಯಕ್ಕೆ 350-500 ಮನೆಗಳು ಇದ್ದು ಸುಮಾರು ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ದೇಶಾದ್ಯಂತ ವಿವಿಧ ನಗರ ಪ್ರದೇಶಗಳಿಗೆ ವಲಸೆ ಹೋಗಿರುವ ಕಾರಣ, ಸದ್ಯಕ್ಕೆ ಎರಡು ಮೂರು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು… Read More ಬಾಳಗಂಚಿ ಚೋಮನ ಹಬ್ಬ