ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ

ಇವತ್ತಿನ ನಮ್ಮ ಕನ್ನಡದ ಕಲಿಗಳು ಕಥಾನಾಯಕರನ್ನು ಹೇಗೆ ಪರಿಚರಿಸಿಕೊಡುವುದು ಎಂಬ ಗೊಂದಲ ನನ್ನ ಮನಸ್ಸಿನಲ್ಲಿ ಮೂಡುತ್ತಿದೆ. ಇವರು ತಮ್ಮ ಜೀವನ ಆರಂಭಿಸಿದ್ದು, ಕೂಲೀ ಕಾರ್ಮಿಕನಾಗಿ ನಂತರ ಹೊಟೇಲ್ ಮಾಲಿಕ, ತದನಂತರ ಸ್ವಾತಂತ್ರ್ಯ ಹೋರಾಟಗಾರ, ಆನಂತರ ಚಲನಚಿತ್ರ ಪ್ರದರ್ಶಕ, ಚಿತ್ರ ನಿರ್ದೇಶಕ, ಚಿತ್ರ ನಿರ್ಮಾಪಕ ಹೀಗೆ ಹಿಡಿದ ಕೆಲಸವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಜನರ ಮನವನ್ನು ಸೂರೆಗೊಂಡ ಅಪ್ರತಿಮ ಛಲಗಾರ ಬಿ. ವಿಠಲಾಚಾರ್ಯರು. ವಿಠಲಾಚಾರ್ಯರು ಎಂದರೆ ನಮಗೆ ಥಟ್ ಅಂತಾ ನೆನಪಾಗೋದೇ ಪೌರಾಣಿಕ ಇಲ್ಲವೇ ಕ್ರಾಂತಿಕಾರಿ ಸಿನಿಮಾಗಳೇ. ಇಂದಿನ… Read More ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ

ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕೆಲ ವರ್ಷಗಳ ಹಿಂದೆ ಸುಧಾ ನರಸಿಂಹರಾಜು ಅವರು ದೂರದರ್ಶನದಲ್ಲಿ ನಡೆಸಿಕೊಡುತ್ತಿದ್ದ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಅರವತ್ತು ಮತ್ತು ಎಪ್ಪತ್ತರ ದಿನಗಳಲ್ಲಿ ಬಹಳ ಉತ್ತಂಗದ ಶಿಖರವೇರಿದ್ದರೂ, ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ತಮ್ಮ ಚಲನಚಿತ್ರಗಳಿಗೆ ಮೊದಲು ಆ ಹಾಸ್ಯ ನಟನ ಕಾಲ್ ಶೀಟ್ ಇದೆಯೇ ಎಂದು ನಿಗಧಿಪಡಿಸಿಕೊಂಡು ನಂತರ ನಾಯಕ, ನಾಯಕಿ ಮತ್ತು ಉಳಿದ ಸಹಕಲಾವಿದರನ್ನು ಸಂಪರ್ಕಿಸುತ್ತಿದ್ದರು ಎಂದು ಹೇಳಿದರು ಎಂದರೆ ಆ ಹಾಸ್ಯ ನಟ ಎಂತಹ ಮಹಾನ್ ನಟನಿರಬೇಕು ಎಂಬುದು ತಿಳಿಯುತ್ತದೆ. ಈ… Read More ಹಾಸ್ಯ ಚಕ್ರವರ್ತಿ ನರಸಿಂಹರಾಜು

ಕನ್ನಡಾಭಿಮಾನಿ ಬಾಲಕೃಷ್ಣ

ಅಭಿನಯ ಎಲ್ಲರೂ ಮಾಡುವುದಕ್ಕಾಗುವುದಿಲ್ಲ. ಪ್ರತಿಯೊಂದು ಪಾತ್ರದಲ್ಲೂ ಅಭಿನಯಿಸಬೇಕಾದರೆ, ಆ ನಟನಿಗೆ ಆ ಪಾತ್ರದ ಸಂಫೂರ್ಣ ಪರಿಚಯವಿರಬೇಕು. ಆತ ತನ್ನ ಸಹನಟನ ಸರಿ ಸಮಾನಾಗಿ ಸೇರಿಗೆ ಸವ್ವಾ ಸೇರು ಎನ್ನುವಂತೆ ಕೇವಲ ಸಂಭಾಷಣೆಯಲ್ಲದೇ ಆಂಗೀಕವಾಗಿಯೂ ಅಭಿನಯಿಸ ಬೇಕಾಗುತ್ತದೆ. ಹಾಗೆ ಆಭಿನಯಿಸಲು ಪಾತ್ರದಲ್ಲಿ ತನ್ಮಯತೆ ಮತ್ತು ನಿರ್ದೇಶಕರು ಹೇಳಿಕೊಟ್ಟದ್ದನ್ನು ಅರ್ಥೈಸಿಕೊಂಡು ಅವರು ಹೇಳಿದ ರೀತಿಯಲ್ಲಿಯೇ ನಟಿಸಿ ತೋರಿಸ ಬೇಕಾಗುತ್ತದೆ. ಈ ರೀತಿಯಾಗಿ ಮಾಡಲು ಕಣ್ಣು ಕಿವಿ ಮತ್ತು ನಾಲಿಗೆ ಚುರುಕಾಗಿರ ಬೇಕು. ಆದರೆ ಕನ್ನಡ ಚಲನ ಚಿತ್ರ ಕಂಡ ಒಬ್ಬ… Read More ಕನ್ನಡಾಭಿಮಾನಿ ಬಾಲಕೃಷ್ಣ