ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಕನ್ನಡ ಚಿತ್ರರಂಗವನ್ನು ಮದ್ರಾಸಿನಿಂದ ಬೆಂಗಳೂರಿಗೆ ತರುವ ಮಹದಾಸೆಯಿಂದ ಕರ್ನಾಟಕ ಸರ್ಕಾರ ಮತ್ತು ಕನ್ನಡ ಚಿತ್ರಾಭಿಮಾನಿಗಳ ಸಹಾಯದಿಂದ ಹಿರಿಯ ನಟರಾಗಿದ್ದಂತಹ ಬಾಲಕೃಷ್ಣ ಅವರು ನಿರ್ಮಿಸಿದ್ದ ಅಭಿಮಾನ್ ಸ್ಟುಡಿಯೋ, ಭೂಗಳ್ಳರ ಕುಮ್ಮಕ್ಕು ಮತ್ತು ಬಾಲಣ್ಣನವರ ಕುಟುಂಬದ ದುರಾಸೆಯಿಂದಾಗಿ ಮಾನವೀಯತೆಯನ್ನೂ ಮರೆತು ನಿರ್ನಾಮವಾದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅಭಿಮಾನಿಗಳು

ಕನ್ನಡಾಭಿಮಾನಿ ಬಾಲಕೃಷ್ಣ

ಅಭಿನಯ ಎಲ್ಲರೂ ಮಾಡುವುದಕ್ಕಾಗುವುದಿಲ್ಲ. ಪ್ರತಿಯೊಂದು ಪಾತ್ರದಲ್ಲೂ ಅಭಿನಯಿಸಬೇಕಾದರೆ, ಆ ನಟನಿಗೆ ಆ ಪಾತ್ರದ ಸಂಫೂರ್ಣ ಪರಿಚಯವಿರಬೇಕು. ಆತ ತನ್ನ ಸಹನಟನ ಸರಿ ಸಮಾನಾಗಿ ಸೇರಿಗೆ ಸವ್ವಾ ಸೇರು ಎನ್ನುವಂತೆ ಕೇವಲ ಸಂಭಾಷಣೆಯಲ್ಲದೇ ಆಂಗೀಕವಾಗಿಯೂ ಅಭಿನಯಿಸ ಬೇಕಾಗುತ್ತದೆ. ಹಾಗೆ ಆಭಿನಯಿಸಲು ಪಾತ್ರದಲ್ಲಿ ತನ್ಮಯತೆ ಮತ್ತು ನಿರ್ದೇಶಕರು ಹೇಳಿಕೊಟ್ಟದ್ದನ್ನು ಅರ್ಥೈಸಿಕೊಂಡು ಅವರು ಹೇಳಿದ ರೀತಿಯಲ್ಲಿಯೇ ನಟಿಸಿ ತೋರಿಸ ಬೇಕಾಗುತ್ತದೆ. ಈ ರೀತಿಯಾಗಿ ಮಾಡಲು ಕಣ್ಣು ಕಿವಿ ಮತ್ತು ನಾಲಿಗೆ ಚುರುಕಾಗಿರ ಬೇಕು. ಆದರೆ ಕನ್ನಡ ಚಲನ ಚಿತ್ರ ಕಂಡ ಒಬ್ಬ… Read More ಕನ್ನಡಾಭಿಮಾನಿ ಬಾಲಕೃಷ್ಣ