🎶 ರಾಗದಿಂದ ಆರೋಗ್ಯದವರೆಗೆ… ಸಂಗೀತದ ಮೂಲಕ ಬದುಕಿಗೆ ಹೊಸ ಸ್ಪಂದನೆ ನೀಡುವ ‘ರಾಗ ಆರೋಗ್ಯ–6’

ಸಂಗೀತಕ್ಕೂ, ಆರೋಗ್ಯಕ್ಕೂ ನಿಜವಾಗಿಯೂ ಸಂಬಂಧವಿದೆಯೇ? ಈ ಪ್ರಶ್ನೆಗೆ ಸಂಗೀತದ ಮೂಲಕವೇ ಉತ್ತರ ಹುಡುಕುವ ವಿಭಿನ್ನ ಪ್ರಯತ್ನವಾಗಿ, ಜೀ ಸರಿಗಮಪ ಖ್ಯಾತಿಯ ಹಿನ್ನಲೆ ಗಾಯಕ ಶ್ರೀಹರ್ಷ ಸಾರಥ್ಯದಲ್ಲಿ, ಹೃದಯತಜ್ಞ ಡಾ.ಸಿ.ಎನ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿರುವ ರಾಗ ಆರೋಗ್ಯ-6 ಎಂಬ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮದ ವಿವರಗಳು ಇದೋ ನಿಮಗಾಗಿ… Read More 🎶 ರಾಗದಿಂದ ಆರೋಗ್ಯದವರೆಗೆ… ಸಂಗೀತದ ಮೂಲಕ ಬದುಕಿಗೆ ಹೊಸ ಸ್ಪಂದನೆ ನೀಡುವ ‘ರಾಗ ಆರೋಗ್ಯ–6’

ಸ್ಯಾಕ್ಸೊಫೋನ್ ಚಕ್ರವರ್ತಿ ಕದ್ರಿ ಗೋಪಾಲನಾಥ್

ನಮ್ಮ ಸನಾತನ ಧರ್ಮದಲ್ಲಿ ಪ್ರತಿಯೊಂದು ಶುಭಕಾರ್ಯಗಳಲ್ಲಿ ಮಂಗಳವಾದ್ಯದ್ದೇ ಮುಂದಾಳತ್ವ. ಮಂಗಳ ವಾದ್ಯಗಳಿಲ್ಲದೇ ದೇವರ ಉತ್ಸವಗಳೇ ಹೊರೊಡೋದಿಲ್ಲ. ಹಾಗಾಗಿ ನಾದಸ್ವರ ಮತ್ತು ಭಾಜಾಭಜಂತ್ರಿಗಳನ್ನು ಕರ್ನಾಟಕದ ಪ್ರತಿಯೊಂದು ಹಳ್ಳಿ ಹಳ್ಳಿಗಳಲ್ಲೂ ಕಾಣಬಹುದಾಗಿದೆ. ಇತ್ತೀಚೆಗೆ ದೇಸೀ ನಾದಸ್ವರಗಳ ಜಾಗದಲ್ಲಿ ನಿಧಾನವಾಗಿ ಪಾಶ್ಚಾತ್ಯ ವಾದನವಾದ ಸ್ಯಾಕ್ಸಾಫೋನ್ ಆವರಿಸಿಕೊಳ್ಳುತ್ತಿದೆ. ಹಾಗೆ ದೇಸೀ ಕರ್ನಾಟಕ ಸಂಗೀತ ಪದ್ಧತಿಗೆ ಪಾಶ್ಚ್ಯತ್ಯ ವಾದನವನ್ನು ಸುಲಲಿತವಾಗಿ ಅಳವಡಿಸಿಕೊಂಡು ಅತ್ಯಂತ ಸುಶ್ರಾವ್ಯವಾಗಿ ಸ್ಯಾಕ್ಸೋಫೋನ್ ನುಡಿಸುವುದರಲ್ಲಿ ಸಿದ್ಧಹಸ್ತರಾಗಿದ್ದ ಕರಾವಳಿ ಮೂಲದ ಕದ್ರಿ ಗೋಪಾಲನಾಥ್ ಅವರ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು… Read More ಸ್ಯಾಕ್ಸೊಫೋನ್ ಚಕ್ರವರ್ತಿ ಕದ್ರಿ ಗೋಪಾಲನಾಥ್