ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಸಮೀರ್ ವಾಂಖೆಡೆ

ವಾಂಖೆಡೆ ಎಂಬ ಹೆಸರು ಕೇಳಿದ ಕೂಡಲೇ ಕ್ರಿಕೆಟ್ ಪ್ರಿಯರಿಗೆಲ್ಲಾ ಥಟ್ ಅಂತಾ ನೆನಪಾಗೋದೇ, ಮುಂಬೈನಲ್ಲಿರುವ ಸುಪ್ರಸಿದ್ದ ವಾಂಖೆಡೆ ಕ್ರೀಡಾಂಗಣ. 1974 ರಲ್ಲಿ ಮುಂಬೈ ಕ್ರಿಕೆಟ್ ಸಂಘದ ಅಧ್ಯಕ್ಷರಾಗಿದ್ದ ಬ್ಯಾರಿಸ್ಟರ್ ಶೇಷರಾವ್ ವಾಂಖೆಡೆ ನೆನಪಿನಾರ್ಥ ಆ ಕ್ರೀಡಾಂಗಣಕ್ಕೆ ವಾಂಖೆಡೆ ಕ್ರೀಡಾಂಗಣ ಎಂಬ ಹೆಸರನ್ನಿಡಲಾಗಿದೆ. ಆದರೆ ಕಳೆದ ಎರಡು ಮೂರು ವಾರಗಳಿಂದ ದೇಶಾದ್ಯಂತ ಪ್ರಚಲಿವಿರುವ ಮತ್ತೊಂದು ಹೆಸರೇ ಸಮೀರ್ ವಾಂಖೆಡೆ. ಯಾರೀ ಸಮೀರ್ ವಾಂಖೆಡೆ? ಅವರ ಸಾಧನೆಗಳೇನು? ಅವರ ಹೆಸರು ಈಗ ಏಕೆ ಪ್ರಚಲಿತದಲ್ಲಿದೆ? ಎಂಬುದನ್ನು ಸವಿವರವಾಗಿ ತಿಳಿಯೋಣ. 2004ರ… Read More ಸಮೀರ್ ವಾಂಖೆಡೆ