ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್

ಮೈಸೂರು ಸಂಸ್ಥಾನದ ಯದುವಂಶದ 25ನೆಯ ಮತ್ತು ಕಟ್ಟ ಕಡೆಯ ಮಹಾರಾಜರಾಗಿ ರಾಜಕೀಯ, ಸಾಮಾಜಿಕ, ಸಾಹಿತ್ಯ ಮತ್ತು ಲಲಿತಕಲೆ ಎಲ್ಲದರಲ್ಲೂ ಅಗ್ರಗಣ್ಯರಾಗಿದ್ದ ಶ್ರೀ ಜಯಚಾಮರಾಜ ಒಡೆಯರ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ… Read More ರಾಜಯೋಗಿ ಶ್ರೀ ಜಯಚಾಮರಾಜ ಒಡೆಯರ್

ಬಾಳಗಂಚಿ  ಹೆಬ್ಬಾರಮ್ಮ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ನಗರ ಪ್ರದೇಶಗಳಿಗೆ ವಲಸೆ ಹೋಗಿಯಾಗಿದೆ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು ಮಾಡಿದ ಪ್ರದೇಶವೆಂದೂ ಹೇಳುತ್ತಾರೆ. ಸುಮಾರು 400-500 ಮನೆಗಳಿರುವ ಅಂದಾಜಿನ ಪ್ರಕಾರ 3000 ಜನರು… Read More ಬಾಳಗಂಚಿ  ಹೆಬ್ಬಾರಮ್ಮ

ಡಿಸೆಂಬರ್ 31 ಆ ಕರಾಳ ರಾತ್ರಿ

ಡಿಸೆಂಬರ್ 31 ಮತ್ತು ಜನವರಿ 1 ಅಂತ ನೆನಪಿಸಿಕೊಂಡರೆ ಬಹುತೇಕರಿಗೆ ರೋಮಾಂಚನವಾಗುತ್ತದೆ. ಅನೇಕರು ಒಂದು ವಾರಕ್ಕಿಂತಲೂ ಮುಂಚೆಯೇ, ಆ ದಿನಗಳು ಮತ್ತು ಆ ದಿನವನ್ನು ಹೇಗೆ ಸಂಭ್ರಮಿಸಬೇಕು ಅಂತ ನಾನಾ ರೀತಿಯ ತಯಾರಿಗಳನ್ನು ಮಾಡಿಕೊಳ್ತಾ ಇದ್ರೇ ನಮಗೆ ಮಾತ್ರ ಆ ಕರಾಳ ನೆನಪನ್ನು ಹೇಗೆ ಮರೆಯುವುದಪ್ಪಾ ಅಂತಾ ಇರ್ತೀವಿ. ಅದೇನಪ್ಪಾ ಅಂತಹ ಕರಾಳ ನೆನಪು ಅಂತೀರಾ? ತಡೀರೀ ನಾನೂ ಹೇಳ್ತಾ ಹೋಗೀನಿ. ನೀವು ಕೇಳ್ತಾ ಹೋಗಿ. ಕೆಲ ವರ್ಷಗಳ ಹಿಂದೆ ಡಿಸೆಂಬರ್ 31 ಗುರುವಾರ, ಜನವರಿ 1… Read More ಡಿಸೆಂಬರ್ 31 ಆ ಕರಾಳ ರಾತ್ರಿ