ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ಪಂಜಾಬಿನ ಅಚ್ಚರಿಯ ಆತಂಕಕಾರಿ ಬೆಳವಣಿಗೆ

ಮಾರ್ಚ್ 10, 2022 ಶುಕ್ರವಾರದಂದು ಪ್ರಪಂಚಾದ್ಯಂತ ಹರಡಿರುವ ಬಹುತೇಕ ಭಾರತೀಯರ ಚಿತ್ತವೆಲ್ಲಾ ಇದ್ದದ್ದೇ ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಮಣಿಪುರ ಮತ್ತು ಗೋವಾ ಪಂಚರಾಜ್ಯಗಳ ಚುನಾವಣಾ ಫಲಿತಾಂಶದತ್ತ. ಚುನಾವಣೆಯ ಪೂರ್ವೋತ್ತರ ಮತ್ತು ಚುನಾವಣೆಯ ನಂತರದ ಎಕ್ಸಿಟ್ ಪೋಲಿನಲ್ಲಿ ಪಂಜಾಬಿನಲ್ಲಿ ಸರಳ ಬಹುಮತದೊಂದಿಗೆ ಆಮ್ ಆದ್ಮೀ ಪಕ್ಷ, ಉತ್ತರ ಪ್ರದೇಶ ಮತ್ತು ಮಣಿಪುರಲ್ಲಿ ಬಿಜೆಪಿ ಸರಳ ಬಹುಮತ ಗಳಿಸುತ್ತದೆ ಹಾಗೂ ಉತ್ತರಾಖಂಡ್ ಮತ್ತು ಗೋವಾದಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿಯ ನಡುವೆ ಹಣಾಹಣಿಯ ಸ್ಪರ್ಥೆ ಏರ್ಪಟ್ಟು ಅತಂತ್ರವಾಗಬಹುದು ಎಂದೇ ಬಹುತೇಕ ಸಮೀಕ್ಷೆಗಳು… Read More ಪಂಜಾಬಿನ ಅಚ್ಚರಿಯ ಆತಂಕಕಾರಿ ಬೆಳವಣಿಗೆ

ಆಂತರಿಕ ಹಿತಶತ್ರುಗಳು

ಮೊನ್ನೆ ಪಂಜಾಬಿನಲ್ಲಿ ವಿವಿಧ ಯೋಜನೆಗಳನ್ನು ಉಧ್ಘಾಟಿಸುವ ಸಲುವಾಗಿ ನಮ್ಮ ದೇಶದ ಪ್ರಧಾನ ಮಂತ್ರಿಗಳು ನಿಗಧಿಯಂತೆ ಹೆಲಿಕ್ಯಾಪ್ಟರಿನಲ್ಲಿ ಪ್ರಯಾಣಿಸಲು ನಿರ್ಧಾರವಾಗಿದ್ದರೂ, ಹವಾಮಾನದ ವೈಪರೀತ್ಯದಿಂದಾಗಿ ಕೂಡಲೇ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಲು ನಿರ್ಧರಿಸಿ, ಆದರ ಸಂಪೂರ್ಣ ಯೋಜನೆಯನ್ನು ರಾಜ್ಯ ಸರ್ಕಾರಕ್ಕೆ ತಿಳಿಸಿ ಅವರ ರಕ್ಷಣೆಯ ಜವಾಬ್ಛಾರಿಯನ್ನು ನೋಡಿಕೊಳ್ಳಲು ಸೂಚಿಸಲಾಗಿರುತ್ತದೆ. ನಂತರ ವಿವಿಧ ಕಾರಣಗಳಿಂದಾಗಿ ನಮ್ಮ ಪ್ರಧಾನ ಮಂತ್ರಿಗಳನ್ನು ರಸ್ತೆಯ ಮಾರ್ಗದ ಮಧ್ಯದಲ್ಲೇ ಸುಮಾರು 15-20 ನಿಮಿಷಗಳ ಕಾಲ ಮೇಲ್ಸೇತುವೆ ಮೇಲೆ ತಡೆದು ನಿಲ್ಲಿಸುವ ಮೂಲಕ ಈ ದೇಶದಲ್ಲಿ ಹಿಂದೆಂದೂ ಕಾಣದ ವಿಛಿದ್ರಕಾರಿ… Read More ಆಂತರಿಕ ಹಿತಶತ್ರುಗಳು

ಅನ್ನದಾತ ಸುಖೀ ಭವ

ನಾವು ಪ್ರತೀ ದಿನ ಊಟ ಮಾಡುವ ಮೊದಲು ತಾಯಿ ಅನ್ನಪೂರ್ಣೆಯನ್ನು ನೆನಸಿಕೊಂಡು, ಊಟ ಮುಗಿದ ನಂತರ ಅನ್ನದಾತೋ ಸುಖೀ ಭವ ಎಂದು ಹೇಳಿಯೇ ಊಟ ಮುಗಿಸುವುದು ನಮ್ಮಲ್ಲಿ ರೂಢಿಯಲ್ಲಿರುವ ಸಂಪ್ರದಾಯ. ಹೇಳೀ ಕೇಳಿ ನಮ್ಮ ದೇಶ ಕೃಷಿ ಆದಾರಿತವಾದ ದೇಶ. 130 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಈ ದೇಶದ ಜನರಿಗೆ ಕನಿಷ್ಟ ಪಕ್ಷ ಎರಡು ಹೊತ್ತಿನ ಊಟವಾದರೂ ನೆಮ್ಮದಿಯಾಗಿ ಸಿಗುವಂತೆ ಮಾಡುತ್ತಿರುವ ಅನ್ನದಾತ ರೈತನಿಗೆ ಎಲ್ಲರೂ ಕೃತಜ್ಞಾರಾಗಿರಲೇ ಬೇಕು. ಇದನ್ನೇ ಅತ್ಯಂತ ಮನೋಜ್ಞವಾಗಿ ಕವಿಗಳಾದ ಸತ್ಯಾರ್ಥಿ ಚನ್ನಬಸಪ್ಪ… Read More ಅನ್ನದಾತ ಸುಖೀ ಭವ