ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಪ್ರಜಾಪ್ರಭುತ್ವದಲ್ಲಿ ಶಾಸಕ (MLA) ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಜನರು ತಮ್ಮ ಆಶೋತ್ತರಗಳನ್ನು, ಕನಸುಗಳನ್ನು ಮತ್ತು ಸಮಸ್ಯೆಗಳನ್ನು ಪ್ರತಿನಿಧಿಸಲು ನೀಡುವ ಮಹತ್ತರ ಜವಾಬ್ದಾರಿಯಾಗಿದೆ. ಶಾಸಕನ ಕೆಲಸ ಕೇವಲ ಚುನಾವಣೆಯಲ್ಲಿ ಗೆಲ್ಲುವುದಲ್ಲ, ಜನರ ಧ್ವನಿಯಾಗಿ ವಿಧಾನಸಭೆಯಲ್ಲಿ ನಿಲ್ಲುವುದು, ಸರ್ಕಾರದ ಮೇಲೆ ನಿಗಾ ವಹಿಸುವುದು ಮತ್ತು ತನ್ನ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿದೆ. ಆದರೆ ರಾಜಕೀಯದಲ್ಲಿ ಕೆಲವು ನಾಯಕರು ತಮ್ಮ ಸಾಧನೆಗಿಂತ ಹೆಚ್ಚು ವಿವಾದಗಳಿಂದಲೇ ಸುದ್ದಿಯಾಗುತ್ತಾರೆ. ಕಳೆದ ಮೂರು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ಪಯಣವನ್ನು… Read More ಪ್ರದೀಪ್ ಈಶ್ವರ್: ಜನನಾಯಕನಾ, ವಿವಾದ ನಾಯಕನಾ? – ರಾಜಕೀಯದ ವೇಗದ ಏರಿಕೆ ಮತ್ತು ವಿವಾದಗಳ ಪಯಣ

ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ಚುನಾವಣೆಯಲ್ಲಿ ಸೋತು ಸುಣ್ಣವಾದವರು ಓಟ್ ಚೋರಿ ಮಾತುಗಳನ್ನು ಆಡಿದ್ದನ್ನು ಕೇಳಿದ್ದೆವು. ಈಗ ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎನ್ನುವಂತೆ, ಬಿಗ್ ಬಾಸ್ -12ರಲ್ಲಿ 3ನೇ ಸ್ಥಾನ ಗಳಿಸಿದ ಅಶ್ವಿನಿ ಗೌಡ ಅವರು, ಬಿಗ್ ಬಾಸ್ ನಲ್ಲಿಯೂ ಓಟ್ ಚೋರಿ ಆಗದೇ ಹೋಗಿದ್ದಲ್ಲಿ ತಾನೇ ಗೆಲ್ಲುತ್ತಿದ್ದೆ ಎಂದು ಹೇಳಿರುವ ಹಿಂದಿನ ವಾಸ್ತವದ ಸಂಗತಿ ಇದೋ ನಿಮಗಾಗಿ… Read More ಬಿಗ್ ಬಾಸ್ -12ರಲ್ಲಿ ಓಟ್ ಚೋರಿ

ಸಹಾಯ ಮಾಡುವವರ ಪರಿಸ್ಥಿತಿ

ಇತ್ತೀಚೆಗೆ ದುಡ್ಡು ಇರೋರೆಲ್ಲಾ ಬಡವರಿಗೆ ಸಹಾಯ ಮಾಡಲೇ ಬೇಕು ಎಂಬ ಅಲಿಖಿತ ನಿಯಮವನ್ನು ಅನೇಕರು ಹೊರಡಿಸಿದ್ದಾರೆ. ಹಾಗೆ ಅವರು ನಿರೀಕ್ಷಿಸಿದಷ್ಟು ಉಳ್ಳವರು ಕೊಡದೇ ಹೋದಾಗ, ಅವರಿಗೆ ಹಿಡಿ ಶಾಪವನ್ನು ಹಾಕುವಂತಹವರು ಈ ಪ್ರಸಂಗವನ್ನು ಓದಲೇ ಬೇಕು.… Read More ಸಹಾಯ ಮಾಡುವವರ ಪರಿಸ್ಥಿತಿ

ಬಿಗ್ ಬಾಸ್ ಮತ್ತು ಹೋರಾಟಗಾರರು

ತಮ್ಮ ಛಾನೆಲ್ಲಿನ ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಸಲುವಾಗಿ ಪರಸ್ಪರ ವಿರೋಧಾಭಾಸವಿರುವ ಮತ್ತು ಈ ಮೊದಲೇ ವಯಕ್ತಿಕವಾಗಿ ಶೀತಲ ಸಮರ ಹೊಂದಿರುವ ವ್ಯಕ್ತಿಗಳನ್ನು ಬಿಗ್ ಬಾಸ್ ನ ಒಂದೇ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿ, ಅವರಿಬ್ಬರ ಜಗಳವನ್ನು ಮನೋರಂಜನೆ ಎಂದು ತೋರಿಸುವುದು ನಂತರ ಕ್ಷಮೆ ಕೇಳಿಸುವುದು ಒಂದು ರೀತಿಯಾಗಿ ಕಂಡೋರ ಮನೆಯ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವಂತಿದೆ ಎಂದರೂ ತಪ್ಪಾಗದು ಅಲ್ವೇ?… Read More ಬಿಗ್ ಬಾಸ್ ಮತ್ತು ಹೋರಾಟಗಾರರು