ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಇನ್ನೂ ಸುಮಾರು ವರ್ಷಗಳಷ್ಟು ಕಾಲ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುವಷ್ಟರ ಮಟ್ಟಿಗೆ ಆರೋಗ್ಯವಾಗಿರುವ ಮೋದಿಯವರನ್ನು 75 ವರ್ಷ ವಯಸ್ಸಿನ ಅಧಾರದ ಮೇಲೆ ಕೆಳಗಿಳಿಸಿ, 83 ವರ್ಷದ ಖರ್ಗೆಯವರನ್ನು ನಾಮಕಾವಸ್ಥೆ ಪ್ರಧಾನಿಯನ್ನಾಗಿಸಿ, 78 ವರ್ಷದ ಸೋನಿಯಾ ಮತ್ತು ಆಕೆಯ ಮಕ್ಕಳು ಅಧಿಕಾರ ಚಲಾಯಿಸುವ ಹುನ್ನಾರ, ತಿರುಕನ ಕನಸು ಎನಿಸುತ್ತಿದೆ ಅಲ್ವೇ?… Read More ಮೋದಿಯವರ ಬದಲು ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಲಿದ್ದಾರೆಯೇ?

ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಭಾರತ ಮತ್ತು ಪಾಕೀಸ್ಥಾನದ ನಡುವಿನ ವೈರತ್ವ ನೆನ್ನೆಯ ಮೊನ್ನೆಯದಲ್ಲಾ. ಧರ್ಮಾಧಾರಿತವಾಗಿ ನಮ್ಮ ದೇಶವನ್ನು  ವಿಭಜಿಸಿದರೂ,  ಆಂದಿನ ನಮ್ಮ ಕೆಲ ನಾಯಕರುಗಳು ದೂರದೃಷ್ಟಿಯ ಕೊರತೆಯಿಂದಾಗಿ, ಭಾರತ ಹಿಂದೂಸ್ಥಾನವಾಗದೇ, ಜಾತ್ಯಾತೀತರಾಷ್ಟ್ರವಾಗಿ, ಕಾಶ್ಮೀರದ ಸಮಸ್ಯೆ ವಿಶ್ವಸಂಸ್ಥೆಯವರೆಗೂ ಹೋಗಿ ಇನ್ನೂ ಮಗ್ಗಲ ಮುಳ್ಳಾಗಿಯೇ ಉಳಿದಿರುವ ಸತ್ಯ  ಎಲ್ಲರಿಗೂ ತಿಳಿಸಿರುವುದೇ ಆಗಿದೆ. ಅದೇ ರೀತಿ  ಅಂದಿನಿಂದಲೂ ಪದೇ ಪದೇ ಭಾರತದ ಮೇಲೆ ಕಾಲು ಕೆರೆದುಕೊಂಡು ಬರುವ ಪಾಕೀಸ್ಥಾನ, ಪ್ರತೀ ಬಾರಿಯೂ ಭಾರದಿಂದ ತಪರಾಕಿ ಹಾಕಿಸಿಕೊಂಡಿರುವ ವಿಷಯವೂ ಎಲ್ಲರಿಗೂ ತಿಳಿದಿದೆ. 2025ರ ಏಪ್ರಿಲ್ 22ರಂದು ಕಾಶ್ಮೀರದ… Read More ಕಬ್ಬಿಣ ಕಾದಿರುವಾಗಲೇ ಬಗ್ಗಿಸಬೇಕು

ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ತಾವು ಸಮಾಜವಾದಿಗಳು, ಕೋಮುವಾದ ವಿರೋಧಿಗಳು, ಜಾತ್ಯಾತಿತರು, ದಕ್ಷಿಣ ಭಾರತೀಯರ ಮೇಲೆ ಉತ್ತರ ಭಾರತೀಯರ ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲುವವರು ಎಂದು ಅಬ್ಬರಿಸಿ ಬೊಬ್ಬಿರಿಯುವ ರಾಜ್ಯಸರ್ಕಾರ, ಉತ್ತರ ಪ್ರದೇಶದ ವಾರಣಾಸಿಯಂತೆಯೇ, ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ ಕಾರ್ಯಕ್ರಮದ ಮೂಲಕ ಕೋಟಿ ಕೋಟಿ ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಸ್ಯಾಂಕಿ ಕೆರೆಯಲ್ಲಿ ಕಾವೇರಿ ಗಂಗಾರತಿ

ದೊಡ್ದವರೆಲ್ಲಾ ಜಾಣರಲ್ಲಾ!

ದ್ವಾರಕೀಶ್ ಅವರು ನಿರ್ಮಿಸಿದ ವಿಷ್ಣುವರ್ಧನ್ ಮತ್ತು ಮಂಜುಳ ಅವರು ನಟಿಸಿದ ಕನ್ನಡದ ಅತ್ಯಂತ ಜನಪ್ರಿಯ ಸಿನಿಮಾ ಗುರು ಶಿಷ್ಯರು ಚಿತ್ರದ ಹಾಡಿನೊಂದರಲ್ಲಿ ದೊಡ್ಡವರೆಲ್ಲಾ ಜಾಣರಲ್ಲ ಚಿಕ್ಕವರೆಲ್ಲಾ ಕೋಣರಲ್ಲಾ, ಗುರುಗಳು ಹೇಳಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ! ಎಂಬ ಸಾಲು ಬರುತ್ತದೆ. ಪ್ರಸ್ತುತವಾಗಿ ಈ ದೇಶದ ಅತ್ಯಂತ ಹಳೆಯ ಪಕ್ಷ ಎಂದು ಕರೆಸಿಕೊಳ್ಳುವ  ಕಾಂಗ್ರೇಸ್ ಪಕ್ಷದ ನಾಯಕರುಗಳು ಮತ್ತು ವಕ್ತಾರರ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಾಂಗ್ರೇಸ್ ನಾಯಕರುಗಳೆಲ್ಲಾ ಜಾಣರಲ್ಲ, ಅವರ್ಯಾರೂ ಸತ್ಯಸಂಧರಲ್ಲಾ, ಕಾಂಗ್ರೇಸ್ ವಕ್ತಾರರು ಅಡಿದ ಮಾತುಗಳೆಲ್ಲಾ ಎಂದೂ ನಿಜವಲ್ಲಾ… Read More ದೊಡ್ದವರೆಲ್ಲಾ ಜಾಣರಲ್ಲಾ!

ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ವಿರುದ್ಧ ಅವಹೇಳನಾತ್ಮಕ ಪೋಸ್ಟ್ ಹಾಕಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದವರನ್ನು ಕಠಿಣ ರೀತಿಯಲ್ಲಿ ಶಿಕ್ಷಿಸುವಂತೆ, ಕಾನೂನನ್ನು ಕೈಗೆತ್ತಿಕೊಂಡು ಇನ್ಸ್ಪೆಕ್ಟರ್ ಸೇರಿದಂತೆ ಸುಮಾರು 14 ಪೋಲೀಸರು, ಠಾಣೆ ಮತ್ತು ಪೋಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ?… Read More ಮೈಸೂರಿನಲ್ಲಿ ಪೋಲೀಸ್ ಠಾಣೆಯ ಮೇಲೆ ಧಾಳಿ

ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಪ್ರಜಾಪ್ರಭುತ್ವ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಭಾರತದಲ್ಲಿ ಅಧಿಕಾರ ಎಂದರೆ, ನೆಹರುವಿನಿಂದ, ಇಂದಿರಾ ಕುಟುಂಬಕ್ಕಾಗಿ ಮತ್ತು ಸಕಲಿಗಾಂಧಿಗಳಿಗೋಸ್ಕರ ಎಂದೇ ಭಾವಿಸಿರುವ, ಮೊಹಬ್ಬತ್ ಕೀ ದುಖಾನ್ ಎಂದು ಹೇಳುತ್ತಲೇ, ಅಲ್ಪಸಂಖ್ಯಾತರ ಓಕೈಕಾಗಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವ ಇಟಾಲಿಯನ್ ನಕಲಿ ಗಾಂಧಿಗಳ ಕಾರಾಳ ಕಥೆ-ವ್ಯಥ್ಯೆ ಇದೋ ನಿಮಗಾಗಿ… Read More ಅಂದಿನ ರಾಷ್ಟ್ರೀಯ ಕಾಂಗ್ರೇಸ್ ಮತ್ತು ಇಂದಿನ ಇಟಾಲಿಯನ್ ಗಾಂಧಿಯ ಕಾಂಗ್ರೇಸ್

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ

ನಾವು ಕನ್ನಡಿಗರಾಗಿ ಇರುತ್ತೇವೆ, ಬೇರೆಯವರಿಗೆ ಕನ್ನಡ ಕಲಿಸುತ್ತೇವೆ ಎಂದು ರಾಜ್ಯೋತ್ಸವದ ದಿನ ಕಂಠೀರವಾ ಕ್ರೀಡಾಂಗನದಲ್ಲಿ ಶಪಥ ಮಾಡಿದ ಕನ್ನಡ ಪಂಡಿತ ಸಿದ್ದರಾಮಯ್ಯನವರು, ರಾಜ್ಯಕ್ಕೆ 6ನೇ ಭಾಗ್ಯವಾಗಿ, ತಮ್ಮ ಸಂಪುಟದ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪನವರಿಗೆ ಸರಿಯಾಗಿ ಕನ್ನಡ ಓದುವುದನ್ನು ಕಲಿಸಲಿ ಎಂದು ರಾಜ್ಯದ ಜನರು ಕೇಳುತ್ತಿರುವುದು ಸರಿಯಲ್ಲವೇ?… Read More ಕನ್ನಡವೇ ಬಾರದ, ಯಡವಟ್ಟರಾಯ ಕರ್ನಾಟಕದ ಶಿಕ್ಷಣ ಮಂತ್ರಿ