ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ಬಿಟ್ಟಿ ಭಾಗ್ಯಗಳ ಮೂಲಕ ಬಾರೀ ಬಹುತಮತದಿಂದ ಅಧಿಕಾರಕ್ಕೆ ಬಂದರೂ, ಯಾವುದೇ ಅಭಿವೃದ್ದಿ ಇಲ್ಲದೇ ಹಗರಣಗಳಲ್ಲೇ ಮುಳುಗಿರುವ ಈ ಕಾಂಗ್ರೇಸ್ ಸರ್ಕಾರ, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡಿರುವುದು ಸಮಸ್ತ ಕನ್ನಡಿಗರೂ ತಲೆತಗ್ಗಿಸುವಂತಾಗಿರುವುದು ವಿಪರ್ಯಾಸವೇ ಸರಿ.… Read More ಬಿಟ್ಟಿ ಭಾಗ್ಯ ಬಿಡಿ, ರಾಜ್ಯೋತ್ಸವ ಪ್ರಶಸ್ತಿಯಲ್ಲೂ ಎಡವಟ್ಟು ಮಾಡಿಕೊಂಡ ಕಾಂಗ್ರೇಸ್ ಸರ್ಕಾರ

ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಭೂಕಬಳಿಕೆ ಮಾಡಿ, ಜನತೆ ಮತ್ತು ನ್ಯಾಯಾಂಗದಿಂದ ತಪರಾಕಿ ಹಾಕಿಸಿಕೊಂಡ ನಂತರ ಭೂಮಿಯನ್ನು ಹಿಂದಿರುಗಿಸಿ ಸತ್ಯ ಹರಿಶ್ಚಂದ್ರರಂತೆ ಮೆರೆಯುತ್ತಿರುವ ಸಿದ್ದು ಮತ್ತು ಖರ್ಗೆ ಕುಟುಂಬದಿಂದ ಪ್ರೇರಣೆ ಪಡೆದ ದೆಹಲಿಯ ಕಾರು ಕಳ್ಳನ ಕುಕೃತ್ಯದ ಕಥೆ-ವ್ಯಥೆ ಇದೋ ನಿಮಗಾಗಿ… Read More ಅಕ್ರಮ ಸೈಟ್ ಗೆ ಹೋದ ಮಾನ, ಸೈಟ್ ಹಿಂದಕ್ಕೆ ಕೊಟ್ರೂ ಬಾರದು.

ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ರಾಜಕೀಯ ವಿಶ್ಲೇಷಕರ ಚುನಾವಣಾ ಸಮೀಕ್ಷೆಗಳೆಲ್ಲವನ್ನೂ ತಲೆಕೆಳಗಾಗಿಸಿ, ಕೂಸಿಗೆ ಮುಂಚೆ ಕುಲಾವಿ ಹೊಲಿಸಿದರು ಎನ್ನುವಂತೆ, ಪೂರ್ಣ ಫಲಿತಾಂಶ ಪ್ರಕಟವಾಗುವ ಮುನ್ನವೇ ಜಿಲೇಬಿ ಹಂಚಿ ಸಂಭ್ರಮಿಸಿದ್ದ ಪಕ್ಷಗಳಿಗೆ ಹರ್ಯಾಣ ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶದ ಕಲಿಸಿದ ಅಸಲೀ ಪಾಠವೇನು ಎಂಬ ಪ್ರಶ್ನೆಗೆ ಇದೋ ಇಲ್ಲಿದೆ ಉತ್ತರ… Read More ತಲೆಕೆಳಗಾದ ಚುನಾವಣೋತ್ತರ ಸಮೀಕ್ಷೆಗಳು

ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ಕಾಂಗ್ರೇಸ್ ಪಕ್ಷಕ್ಕೆ ಪರ್ಯಾಯವಾಗಿ ಆರಂಭಗೊಂಡ ಜನಸಂಘದ ಸಂಸ್ಥಾಪಕ ಸದಸ್ಯರು, ದೇಶ ಕಂಡ ಅದ್ಭುತ ದಾರ್ಶನಿಕರು, ಅರ್ಥಶಾಸ್ತ್ರಜ್ಞರು, ವಾಗ್ಮಿಗಳು,ಸಂಘಟಕರು, ಇತಿಹಾಸಕಾರರು, ಪತ್ರಕರ್ತರಾಗಿದ್ದಂತಹ ಪಂಡಿತ್ ದೀನ ದಯಾಳ ಉಪಾಧ್ಯಾಯರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರ ಕೊಡುಗೆಳ ವಿವರಗಳು ಇದೋ ನಿಮಗಾಗಿ
Read More ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ

ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ತನ್ನ ಅಧಿಕಾರದ ತೆವಲಿಗೆ ವಿದೇಶಕ್ಕೆ ಹೋಗಿ ಭಾರತವನ್ನು ಹೀನಾ ಮಾನವಾಗಿ ತೆಗಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಮೂರಾಬಟ್ಟೆ ಮಾಡುತ್ತಿರುವುದಲ್ಲದೇ, ಪರೋಕ್ಷವಾಗಿ ಖಲೀಸ್ಥಾನಕ್ಕೆ ಬೆಂಬಲಿಸುತ್ತಾ, ಜಾತಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಮುಂದಾಗಿರುವ ಈ ರಾಹುಲ್ ಗಾಂಧಿಯನ್ನು ಬಿಟ್ಟಿ ಭಾಗ್ಯಗಳ ಆಸೆಗಾಗಿ ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕು?… Read More ರಾಹುಲ್ ಗಾಂಧಿ ಭಾರತದವರೋ ಇಲ್ಲಾ ವಿದೇಶದವರೋ?

ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಲೋಕಲ್ಲೆಲ್ಲಾ ಬುದ್ದಿ ಹೇಳುತ್ತಾ, ಸರ್ಕಾರದ ಎಲ್ಲಾ ಮಂತ್ರಿಗಳ ಖಾತೆಯಲ್ಲೂ ಮೂಗು ತೂರಿಸುತ್ತಾ, ಬಿಜೆಪಿಯರನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಬೊಬ್ಬಿರುವ, ಕರ್ನಾಟಕದ Super CM ಪ್ರಿಯಾಂಕ್ ಖರ್ಗೆ ಮತ್ತು CM ಸಿದ್ದರಾಮಯ್ಯ ಅವರಿಗೆ ಸ್ವಪಕ್ಷೀಯರೇ ಖೆಡ್ಡಾಕ್ಕೆ ತೋಡಿರುವ ರೋಚಕತೆ ಇದೋ ನಿಮಗಾಗಿ… Read More ಸೊಸೆಗೆ ಬುದ್ದಿ ಹೇಳಿ, ಅತ್ತೇನೇ ಓಡಿ ಹೋದ್ಲಂತೇ!!  

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?