ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಮೊನ್ನೆ ಡಿಸೆಂಬರ್ 13ರಂದು ನವದೆಹಲಿಯ ನೂತನ ಸಂಸತ್ ಭವನದೊಳಗೆ ಮತ್ತು ಹೊರಗೆ ದಾಂಧಲೆ ನಡೆಸಿದ ಘಟನೆಯ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ನೂತನ ಸಂಸದ್ ಭವನದ ಮೇಲಿನ ಧಾಳಿ ಭಧ್ರತಾ ವೈಫಲ್ಯವೋ ಇಲ್ಲವೇ ಷಡ್ಯಂತರವೋ?

ಮನೆಯೊಂದು ನೂರಾರು ಬಾಗಿಲು

136 ಶಾಸಕರಿದ್ದರೂ ಒಂದು ಸುಭದ್ರವಾದ ಸರ್ಕಾರವನ್ನು ಮುನ್ನಡೆಸಲು ಸಿದ್ದರಾಮಯ್ಯನವರಂತಹ ಹಿರಿಯ ಅನುಭವಿಗಳಿಗೆ ಆಗದೇ, ಮುಖ್ಯಮಂತ್ರಿಗಾದಿಗೆ ನೂರಾರು ಜನರು ಟವೆಲ್ ಹಾಕುವ ಮೂಲಕ, ಮನೆಯೊಂದು ನೂರು ಬಾಗಿಲು ಎಂಬಂತಾಗಿರುವ ಈ ಸರ್ಕಾರದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮನೆಯೊಂದು ನೂರಾರು ಬಾಗಿಲು

ಅರೇ ಮಹುವಾ ಏ ಕ್ಯಾ ಹುವಾ?

ಪಶ್ಚಿಮ ಬಂಗಾಲದ ಕೃಷ್ಣನಗರದ ತೃಣಮೂಲ ಕಾಂಗ್ರೇಸ್ ಪಕ್ಷದ ಸಾಂಸದರಾಗಿ, 2019-23ರ ವರೆಗಿನ ಅವಧಿಯಲ್ಲಿ 61 ಪ್ರಶ್ನೆಗಳನ್ನು ಕೇಳುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಮಹುವಾ ಮೊಯಿತ್ರಾ, ಕೇಳಿದ 61 ಪ್ರಶ್ನೆಗಳ ಪೈಕಿ 50 ಪ್ರಶ್ನೆಗಳು ಅದಾನಿ-ಪ್ರಧಾನಿ ಸಂಬಂಧಿಸಿದ್ದ ಕುರಿತದ್ದೇ ಆಗಿದ್ದು, ಈಗ ಆ ಪ್ರಶ್ನೆಗಳನ್ನು ಕೇಳಲು ಅದಾನಿ ವಿರೋಧಿ, ಉದ್ಯಮಿ ಹಿರಾನಂದಾನಿ ಗುಂಪಿನಿಂದ ಹಣ ಮತ್ತು ಹತ್ತು ಹಲವಾರು ಉಡುಗೊರೆ ಪಡೆದುಕೊಂಡಿರುವುದು ಬೆಳಕಿಗೆ ಬಂದಿರುವ ಪ್ರರಣದ ವಸ್ತು ನಿಷ್ಟ ವರದಿ ಇದೋ ನಿಮಗಾಗಿ… Read More ಅರೇ ಮಹುವಾ ಏ ಕ್ಯಾ ಹುವಾ?

ಕೆಲಸವಿಲ್ಲದ ಎಡಬಿಡಂಗಿಗಳು

ಹಿಂದೂಧರ್ಮದ ವಿರುದ್ಧ ಕಾಲಕಾಲಕ್ಕೆ ವಿವಾದಾತ್ಮಕ ಹೇಳಿಕೆಗಳನ್ನು ನೀಡತ್ತಲೇ, ಕುಖ್ಯಾತರಾಗಿರುವ just asking ಪ್ರಕಾಶ ಮತು ಚೇತನ್ ಅಹಿಂಸಾ ಜೊತೆ ಈಗ ಹೊಸದಾಗಿ ಹೆಣ್ಣುಬಾಕ ವಿಜಿ, ಒಡನಾಡಿ ಸ್ಟ್ಲಾನ್ಲಿ ಮತ್ತು ವಿಚಾರವ್ಯಾದಿ ಕಿಶೋರ್ ಸಹಾ ಸೇರಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವುದು ಆಘಾತಕಾರಿಯಾಗಿದ್ದು ಆ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಕೆಲಸವಿಲ್ಲದ ಎಡಬಿಡಂಗಿಗಳು

ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ವಿಧಾನಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೇ, ತಮ್ಮ ಮಾತೃ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಾತೀತರಾಗಿ ಇಡೀ ವಿಧಾನಸಭೆಯನ್ನು ನಡೆಸುಕೊಂಡು ಹೋಗಬೇಕಾದ ಜವಾಬ್ಧಾರಿಯನ್ನು ಮರೆತು, ವಿರೋಧ ಪಕ್ಷಗಳ ಧನಿಯನ್ನಡಗಿಸಿ ಪದೇ ಪದೇ ತಮ್ಮ ಮಾತೃಪಕ್ಷದ ಬೆಂಬಲಕ್ಕೆ ಮುಂದಾಗುವ ಮೂಲಕ ಸಭಾಧ್ಯಕ್ಷರಾಗಿ ಸಂಪೂರ್ಣ ವಿಫಲರಾಗಿರುವ ಯು.ಟಿ. ಖಾದರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವುದು ಉತ್ತಮ ಅಲ್ವೇ?
Read More ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಇತ್ತೀಚಿನ ವರ್ಷಗಳಲ್ಲಿ ನಾನು ಗೌರಿ ಎಂದು, ಸಿಕ್ಕಾ ಪಟ್ಟೆ ಹಿಂದೂಗಳ ವಿರುದ್ಧ, ಬಲಪಂತೀಯ ಧೋರಣೆಗಳ ವಿರುದ್ಧ, ಮೋದಿಯವರ ನಡೆ ನುಡಿಗಳ ವಿರುದ್ದ Just Asking! ಎಂದು ಅಪ್ರಬುದ್ಧವಾಗಿ ಪ್ರಶ್ನಿಸುವ ಚಾಳಿಯ ಪ್ರಕಾಶ್ ರೈ, ಅದೇ ಚಾಳಿಯಂತೆ ತಮ್ಮ ಗಳಸ್ಯಕಂಠಸ್ಯರಾದ ವಿಶ್ವೇಶ್ವರ ಭಟ್ ಅವರನ್ನು ಕೆಣಕಿ ಅಂಡು ಸುಟ್ಟ ಬೆಕ್ಕಿನಂತೆ ಅಲೆದಾಡುತ್ತಿರುವ ಪ್ರಸಂಗದ ಕಥೆ ವ್ಯಥೆ ಇದೋ ನಿಮಗಾಗಿ… Read More ಸುಮ್ಮನಿರಲಾದೇ ಮೈ ಪರಚಿಕೊಳ್ಳುವ ಪ್ರಕಾಶ್ ರೈ

ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನೂತನ ಸಂಸತ್ ಭವನ

ಇದೇ ಭಾನುವಾರ ಮೇ 28ಕ್ಕೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವ ನೂತನ ಸಂಸತ್ ಭವನದ ವಿಶೇಷತೆಗಳೇನು? ಈ ಹಿಂದಿನ ಕಟ್ಟಡಕ್ಕೂ ಈಗಿನ ಕಟ್ಟಡಕ್ಕೂ ಇರುವ ವೆತ್ಯಾಸಗಳೇನು? ಈ ನೂತನವಾದ ಸಂಸತ್ ಭವನದ ಅವಶ್ಯಕತೆ ಏನು? ಮತ್ತು ಅದರ ಉದ್ಭಾಟನಾ ಸಮಾರಂಭಕ್ಕೆ ಪ್ರತಿಪಕ್ಷಗಳು ಏಕೆ ಭಹಿಷ್ಕಾರ ಹಾಕುತ್ತಿವೆ ಎಂಬುದರ ಕುರಿತಾದ ಸವಿಸ್ತಾರವಾದ ವಿವರಗಳು ಇದೋ ನಿಮಗಾಗಿ
Read More ನೂತನ ಸಂಸತ್ ಭವನ